ಶಿರೂರು ಮಠದಲ್ಲಿ ಪೂಜೆಗೂ ಪೊಲೀಸರ ನಿರ್ಬಂಧ

Webdunia
ಶುಕ್ರವಾರ, 20 ಜುಲೈ 2018 (10:35 IST)
ಉಡುಪಿ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ  ಪ್ರಕರಣದ ತನಿಖೆ ನಡೆಸಲು ಮೂಲ ಮಠದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಶಿರೂರು ಮೂಲ ಮಠದಲ್ಲಿ ಬೀಡುಬಿಟ್ಟಿರುವ ಪೊಲೀಸರು ತಾತ್ಕಾಲಿಕವಾಗಿ ಮಠವನ್ನು ತಮ್ಮ ಸುಪರ್ದಿಗೆ ಪಡೆದಿದ್ದಾರೆ. ಮಠದಲ್ಲಿ ಶ್ರೀಗಳ ಖಾಸಗಿ ಕೋಣೆ, ಹಣಕಾಸು ವ್ಯವಹಾರಗಳ ಬಗ್ಗೆ ಮತ್ತು ಸಿಬ್ಬಂದಿಗಳ ವಿಚಾರಣೆ ನಡೆಸಿದ ಪೊಲೀಸರು ಸಂಪೂರ್ಣವಾಗಿ ಮಠವನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

ಹೀಗಾಗಿ ಮಠಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಲ್ಲದೆ, ಇಂದು ಒಂದು ಗಂಟೆ ಕಾಲ ಮಾತ್ರ ನಿತ್ಯ ಪೂಜೆಗೆ ಅವಕಾಶ ನೀಡಿದ್ದಾರೆ. ಮೂಲ ಮಠದಲ್ಲಿಯೇ ಶ್ರೀಗಳ ಅಂತಿಮ ವಿಧಿ ವಿಧಾನ ನರವೇರಿಸಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮರಾಠಿ ಮಾತನಾಡು ಎಂದು ಹೀರೋ ಆಗಲು ಹೊರಟ ವ್ಯಕ್ತಿಗೆ ಚೆನ್ನಾಗಿ ಬೆವರಿಳಿಸಿದ ರೈಲ್ವೇ ಟಿಟಿ Video

ಬಸ್ ನಲ್ಲಿ ಯುವತಿಯರ ಮುಂದೆ ಖಾಸಗಿ ಅಂಗ ಪ್ರದರ್ಶಿನ: ಜಿಪ್ ಬಿಚ್ಚುವ ಮುನ್ನ ಭಯವಾಗುವಂತೆ ಬುದ್ಧಿ ಕಲಿಸಿದ ಯುವತಿಯರು Video

ತೀವ್ರ ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡುವಂತೆ ಬಿ. ವೈ. ವಿಜಯೇಂದ್ರ ಆಗ್ರಹ

ಯುಎಸ್ ಇರಾನ್ ಕದನ ಸಂಘರ್ಷ: ಭಾರತೀಯರಿಗೆ ಕಾಡ್ತಿದೆ ಈ ಭೀತಿ

ಬಿಎಂಟಿಸಿ ಬಸ್ ನಲ್ಲಿ ಸಂಚರಿಸಿ ಹೀರೋ ಆಗಿದ್ದ ಸಚಿವ ಬೈರತಿ ಸುರೇಶ್ ಗೆ ಈಗ ಸಾರ್ವಜನಿಕರು ಕ್ಲಾಸ್ ತೆಗೆದುಕೊಳ್ತಿರೋದು ಯಾಕೆ

ಮುಂದಿನ ಸುದ್ದಿ
Show comments