Webdunia - Bharat's app for daily news and videos

Install App

ನಾಗರಾಜನಿಗಾಗಿ ತಮಿಳುನಾಡಿನಲ್ಲಿ ಪೊಲೀಸರ ಹುಡುಕಾಟ

Webdunia
ಭಾನುವಾರ, 16 ಏಪ್ರಿಲ್ 2017 (10:53 IST)
ನಾಗರಾಜ ತಮಿಳುನಾಡಿನಲ್ಲಿ ಅಡಗಿದ್ದಾನೆ ಎನ್ನುವ ಸುಳಿವು ಪಡೆದಿರುವ ಪೊಲೀಸರು ಧರ್ಮಪುರಿ, ಕಾಟ್‌ಪಾಡಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ವ್ಯಾಪಕ ಹುಡುಕಾಟ ನಡೆಸಿದ್ದಾರೆ.
 
ಪೊಲೀಸರು ನಡೆಸಿದ ದಾಳಿಯಲ್ಲಿ ನಾಗರಾಜನ ಮನೆಯಲ್ಲಿ 15 ಕೋಟಿಗೂ ಹೆಚ್ಚು ಹಳೆನೋಟುಗಳು ಸೇರಿದಂತೆ 150 ಕೋಟಿ ರೂಪಾಯಿಗಳ ಮೌಲ್ಯದ ಆಸ್ತಿಪಾಸ್ತಿ ದಾಖಲೆಗಳು ಪತ್ತೆಯಾಗಿದ್ದವು.
 
ಕೆಲ ಮೂಲಗಳ ಪ್ರಕಾರ, ಬಾಂಬ್‌ನಾಗ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿ ಶರಣಾಗಲು ಕೆಲವು ದಿನಗಳ ಕಾಲ ಸಮಯ ಅವಕಾಶ ಕೇಳಿದ್ದಾನೆ ಎನ್ನಲಾಗಿದೆ. ಜಾಮೀನು ಪಡೆದು ಬೆಂಗಳೂರಿಗೆ ಬರಲು ಪ್ಲ್ಯಾನ್ ರೂಪಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಉದ್ಯಮಿ ಉಮೇಶ್ ಎನ್ನುವವರನ್ನು ಅಪಹರಿಸಿ 50 ಲಕ್ಷ ರೂಪಾಯಿ ಹಣ ವಸೂಲಿ ಮಾಡಿರುವ ಬಗ್ಗೆ ಬಾಂಬ್‌ನಾಗನ ವಿರುದ್ಧ ದೂರು ದಾಖಲಾಗಿತ್ತು. ದೂರು ಆಧರಿಸಿ ಪೊಲೀಸರು ಬಾಂಬ್‌ನಾಗನ ನಿವಾಸದ ಮೇಲೆ ದಾಳಿ ನಡೆಸಿದಾಗ ಕಂತೆ ಕಂತೆ ಹಣ ಪತ್ತೆಯಾಗಿದ್ದನ್ನು ಸ್ಮರಿಸಬಹುದು.    
 
  ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments