ಸಿದ್ದರಾಮಯ್ಯ ನಿವಾಸಕ್ಕೆ ಪೊಲೀಸ್ ಭದ್ರತೆ

Webdunia
ಮಂಗಳವಾರ, 23 ಆಗಸ್ಟ್ 2022 (15:02 IST)
ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಒದಗಿಸಿರುವ ರಾಜ್ಯ ಸರ್ಕಾರ ಇದೀಗ ಇನ್ನಷ್ಟು ಮುಂಜಾಗ್ರತ ಕ್ರಮ ಕೈಗೊಂಡಿದೆ. ಶಿವಾನಂದ ವೃತ್ತದ ಸಮೀಪ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಸಿದ್ದರಾಮಯ್ಯಗೆ ಜೀವ ಬೆದರಿಕೆ ಹಾಗೂ ಮೊಟ್ಟೆ ಎಸೆತ ಪ್ರಕರಣದ ಹಿನ್ನೆಲೆಯಲ್ಲಿ ಈ ಭದ್ರತೆ ಒದಗಿಸಿದ್ದು, ಪ್ರತಿಪಕ್ಷ ನಾಯಕರ ನಿವಾಸಕ್ಕೆ ಸದಾ ಸಾರ್ವಜನಿಕರ ಭೇಟಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಭದ್ರತೆ ಹೆಚ್ಚಿಸುವ ಆದೇಶದ ಬಳಿಕ ಒಂದೊಂದೇ ಸವಲತ್ತುಗಳನ್ನು ಕಲ್ಪಿಸಲಾಗುತ್ತದೆ. ಸಿಎಂ ಬಸವರಾಜ ಬೊಮ್ಮಾಯಿ ಮೂರು ದಿನಗಳ ಹಿಂದೆ ಸಿದ್ದರಾಮಯ್ಯ ಹೆಚ್ಚಿನ ಭದ್ರತೆ ಒದಗಿಸುವ ಭರವಸೆ ನೀಡಿದ್ದರು. ಅದೇ ಪ್ರಕಾರ ನಿನ್ನೆ ಹೆಚ್ಚಿನ ಭದ್ರತೆ ಹಾಗೂ ಹೆಚ್ಚುವರಿ ಸಿಬ್ಬಂದಿ ನೀಡಿದ್ದ ಸರ್ಕಾರ ಇಂದು ಇನ್ನಷ್ಟು ಸವಲತ್ತುಗಳನ್ನು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments