Webdunia - Bharat's app for daily news and videos

Install App

ಕೆಪಿಸಿಸಿ ಕಚೇರಿಗೆ ಬಿಗಿ ಪೊಲೀಸ್ ಭದ್ರತೆ

Webdunia
ಗುರುವಾರ, 18 ಮೇ 2023 (19:00 IST)
ಕಾಂಗ್ರೆಸ್‌ ಶಾಸಕಾಂಗ ಸಭೆ ಹಿನ್ನೆಲೆ ಶ್ವಾಸನಾಳದಿಂದ ಇಂಧಿರಾ ಭವನದ ಭಾರತ್ ಜೋಡೋ ಸಭಾಂಗಣ ಪರಿಶೀಲನೆ ನಡೆಸಲಾಗ್ತಿದೆ.ನೂತನ ಸಿಎಂ ಘೋಷಣೆ ಮತ್ತು ಡಿಸಿಎಂ ಘೋಷಣೆಯನ್ನ ಕಾಂಗ್ರೆಸ್‌ ನಾಯಕರು  ಮಾಡಲಿದ್ದಾರೆ.ಕಾಂಗ್ರೆಸ್‌ ನಾಯಕರ ಮಹತ್ವದ ಸಭೆ ಬಳಿಕ ಮಾಡಲಿದ್ದು,ಈ ಹಿನ್ನೆಲೆ ಸೂಕ್ತ ಭದ್ರತೆಯನ್ನ ಪೊಲೀಸ್ ಇಲಾಖೆ ಕೈಗೊಂಡಿದೆ.
 
ಕೆಪಿಸಿಸಿ ಕಚೇರಿಗೆ‌ ಬಿಗಿ ಪೊಲೀಸ್ ಬಂದೋಬಸ್ತ್ ನ್ನ ಕೇಂದ್ರ ಡಿಸಿಪಿ ಶ್ರೀನಿವಾಸ್ ಗೌಡ,ಡಿಸಿಪಿ ಭೀಮಾಶಂಕರ ಗೋಳೆದ್ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದೆ.6 ಎಸಿಪಿ, 25 ಇನ್ಸ್ಪೆಕ್ಟರ್ ,300 ಸಿಬ್ಬಂದಿಗಳಿಂದ ಬಂದೋಬಸ್ತ್ ಮಾಡಿದ್ದು,ಟ್ರಾಫಿಕ್ ನಿರ್ವಹಣೆಗೆ ಟ್ರಾಫಿಕ್ ಡಿಸಿಪಿ ಸಹ‌ ಉಪಸ್ಥಿತಿ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೇರಳಕ್ಕೆ ಮುಂಗಾರು ಪ್ರವೇಶ ಯಾವಾಗ ಇಲ್ಲಿದೆ ವಿವರ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮುಂದಿನ ಸುದ್ದಿ
Show comments