Webdunia - Bharat's app for daily news and videos

Install App

ಕೆಪಿಸಿಸಿ ಕಚೇರಿಗೆ ಬಿಗಿ ಪೊಲೀಸ್ ಭದ್ರತೆ

Webdunia
ಗುರುವಾರ, 18 ಮೇ 2023 (19:00 IST)
ಕಾಂಗ್ರೆಸ್‌ ಶಾಸಕಾಂಗ ಸಭೆ ಹಿನ್ನೆಲೆ ಶ್ವಾಸನಾಳದಿಂದ ಇಂಧಿರಾ ಭವನದ ಭಾರತ್ ಜೋಡೋ ಸಭಾಂಗಣ ಪರಿಶೀಲನೆ ನಡೆಸಲಾಗ್ತಿದೆ.ನೂತನ ಸಿಎಂ ಘೋಷಣೆ ಮತ್ತು ಡಿಸಿಎಂ ಘೋಷಣೆಯನ್ನ ಕಾಂಗ್ರೆಸ್‌ ನಾಯಕರು  ಮಾಡಲಿದ್ದಾರೆ.ಕಾಂಗ್ರೆಸ್‌ ನಾಯಕರ ಮಹತ್ವದ ಸಭೆ ಬಳಿಕ ಮಾಡಲಿದ್ದು,ಈ ಹಿನ್ನೆಲೆ ಸೂಕ್ತ ಭದ್ರತೆಯನ್ನ ಪೊಲೀಸ್ ಇಲಾಖೆ ಕೈಗೊಂಡಿದೆ.
 
ಕೆಪಿಸಿಸಿ ಕಚೇರಿಗೆ‌ ಬಿಗಿ ಪೊಲೀಸ್ ಬಂದೋಬಸ್ತ್ ನ್ನ ಕೇಂದ್ರ ಡಿಸಿಪಿ ಶ್ರೀನಿವಾಸ್ ಗೌಡ,ಡಿಸಿಪಿ ಭೀಮಾಶಂಕರ ಗೋಳೆದ್ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದೆ.6 ಎಸಿಪಿ, 25 ಇನ್ಸ್ಪೆಕ್ಟರ್ ,300 ಸಿಬ್ಬಂದಿಗಳಿಂದ ಬಂದೋಬಸ್ತ್ ಮಾಡಿದ್ದು,ಟ್ರಾಫಿಕ್ ನಿರ್ವಹಣೆಗೆ ಟ್ರಾಫಿಕ್ ಡಿಸಿಪಿ ಸಹ‌ ಉಪಸ್ಥಿತಿ ಇದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments