ಕೆಪಿಸಿಸಿ ಕಚೇರಿಗೆ ಬಿಗಿ ಪೊಲೀಸ್ ಭದ್ರತೆ

Webdunia
ಗುರುವಾರ, 18 ಮೇ 2023 (19:00 IST)
ಕಾಂಗ್ರೆಸ್‌ ಶಾಸಕಾಂಗ ಸಭೆ ಹಿನ್ನೆಲೆ ಶ್ವಾಸನಾಳದಿಂದ ಇಂಧಿರಾ ಭವನದ ಭಾರತ್ ಜೋಡೋ ಸಭಾಂಗಣ ಪರಿಶೀಲನೆ ನಡೆಸಲಾಗ್ತಿದೆ.ನೂತನ ಸಿಎಂ ಘೋಷಣೆ ಮತ್ತು ಡಿಸಿಎಂ ಘೋಷಣೆಯನ್ನ ಕಾಂಗ್ರೆಸ್‌ ನಾಯಕರು  ಮಾಡಲಿದ್ದಾರೆ.ಕಾಂಗ್ರೆಸ್‌ ನಾಯಕರ ಮಹತ್ವದ ಸಭೆ ಬಳಿಕ ಮಾಡಲಿದ್ದು,ಈ ಹಿನ್ನೆಲೆ ಸೂಕ್ತ ಭದ್ರತೆಯನ್ನ ಪೊಲೀಸ್ ಇಲಾಖೆ ಕೈಗೊಂಡಿದೆ.
 
ಕೆಪಿಸಿಸಿ ಕಚೇರಿಗೆ‌ ಬಿಗಿ ಪೊಲೀಸ್ ಬಂದೋಬಸ್ತ್ ನ್ನ ಕೇಂದ್ರ ಡಿಸಿಪಿ ಶ್ರೀನಿವಾಸ್ ಗೌಡ,ಡಿಸಿಪಿ ಭೀಮಾಶಂಕರ ಗೋಳೆದ್ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದೆ.6 ಎಸಿಪಿ, 25 ಇನ್ಸ್ಪೆಕ್ಟರ್ ,300 ಸಿಬ್ಬಂದಿಗಳಿಂದ ಬಂದೋಬಸ್ತ್ ಮಾಡಿದ್ದು,ಟ್ರಾಫಿಕ್ ನಿರ್ವಹಣೆಗೆ ಟ್ರಾಫಿಕ್ ಡಿಸಿಪಿ ಸಹ‌ ಉಪಸ್ಥಿತಿ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ
Show comments