Webdunia - Bharat's app for daily news and videos

Install App

ವಿಧಾನಸೌಧ ಬಳಿ ಹತ್ತು ಲಕ್ಷ ಹಣ ಸೀಜ್ ಮಾಡಿದ ಪೊಲೀಸರು

Webdunia
ಗುರುವಾರ, 5 ಜನವರಿ 2023 (19:56 IST)
ವಿಕಾಸಸೌಧಕ್ಕೆ ಬರುತ್ತಿರುವಾಗ  ಬ್ಯಾಗ್ ತಪಾಸಣೆ ನಡೆಸುವಾಗ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿದ್ದು ಈ ಸಂಬಂಧ ಲೋಕೊಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗದೀಶ್,ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಎಂಬಾತನನ್ನ ವಶಕ್ಕೆ ಪಡೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಸಂಜೆ ವಿಕಾಸಸೌಧ ವೆಸ್ಟ್ ಗೇಟ್ ಇಲಾಖೆಯ ಜೂನಿಯರ್ ಇಂಜಿನಿಯರ್ ಎಂಬಾತನನ್ನ ವಶಕ್ಕೆ ಪಡೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆಬಳಿ ಬಂದಿದ್ದ ಜಗದೀಶ್ ನನ್ನ ಭದ್ರತಾ ತಪಾಸಣೆ ನಡೆಸಿದಾಗ ಆತ ತಂದಿದ್ದ  ಬ್ಯಾಗ್ ಪರಿಶೀಲಿಸಿದಾಗ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿದೆ. ಈ ಬಗ್ಗೆ ಜಗದೀಶ್ ನನ್ನ ಪ್ರಶ್ನಿಸಿದ ಪೊಲೀಸರಿಗೆ ಸಮಂಜಸವಾದ ಉತ್ತರ ನೀಡಿಲ್ಲ.ಅಲ್ಲದೆ ಸೂಕ್ತ ದಾಖಲಾತಿ ಇಲ್ಲದಿರುವುದನ್ನು ಖಚಿತಪಡಿಸಿಕೊಂಡ ಸಿಬ್ಬಂದಿ ವಿಧಾನಸೌಧ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹಣದ ಬ್ಯಾಗ್ ಜೊತೆ ಜಗದೀಶ್ ನನ್ನ ವಶಕ್ಕೆ ಪಡೆದುಕೊಂಡ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಮಂಡ್ಯಕ್ಕೆ ತೆಗೆದುಕೊಂಡು ಹೋಗಲು ತಂದಿದ್ದೇನೆ. ಕೆಲವು ಬಿಲ್ ಕ್ಲಿಯರ್ ಮಾಡಿಸಿಕೊಳ್ಳಲು ಹಣ ತೆಗೆದುಕೊಂಡು ಬಂದಿರುವುದಾಗಿ  ಜಗದೀಶ್ ಹೇಳಿಕ ನೀಡಿರುವುದಾಗಿ ತಿಳಿದುಬಂದಿದೆ. ಜಗದೀಶ್ ಹೇಳಿಕೆ ಪರಾಮರ್ಶೆ ನಡೆಸಿದ ಪೊಲೀಸರಿಗೆ ಪತ್ತೆಯಾಗಿರುವ ಹಣಕ್ಕೆ ಯಾವುದೇ ಬಿಲ್ ಇಲ್ಲದಿರವುದನ್ನು ಖಚಿತಪಡಿಸಿಕೊಂಡು ಹಣ ಜಪ್ತಿ ಮಾಡಿದ್ದಾರೆ. ಸದ್ಯ ಜಗದೀಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಪತ್ತೆಯಾಗಿರುವ 10 ಲಕ್ಷ ಹಣದ ಮೂಲದ ತನಿಖೆ ಚುರುಕುಗೊಳಿಸಿರುವುದಾಗಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments