Webdunia - Bharat's app for daily news and videos

Install App

3 ಕೆಜಿ ಚಿನ್ನದ ಬಿಸ್ಕತ್, 41 ಲಕ್ಷ ರೂ. ಪೊಲೀಸರ ವಶಕ್ಕೆ

Webdunia
ಗುರುವಾರ, 21 ಆಗಸ್ಟ್ 2014 (11:31 IST)
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಆಟೋದಲ್ಲಿ ಸಾಗಿಸುತ್ತಿದ್ದ 3 ಕೆಜಿ ಚಿನ್ನದ ಬಿಸ್ಕತ್, 41 ಲಕ್ಷ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 41 ಲಕ್ಷ ರೂ. ನಗದು ಮತ್ತು 3 ಕೆಜಿ ಚಿನ್ನದ ಬಿಸ್ಕತ್‌ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಕೊಯಮತ್ತೂರಿನ ಮೂಲದ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತರನ್ನು ನಟರಾಜ್, ಬಾಲ ಹಾಗೂ ರಾಮ್ ಕುಮಾರ್ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಹೈಗ್ರೌಂಡ್ಸ್ ಪೊಲೀಸರು ನಾಕಾಬಂದಿಯಲ್ಲಿ ಎಲ್ಲಾ ವಾಹನಗಳ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಚಿನ್ನ ಮತ್ತು ನಗದು ಸಾಗಿಸುತ್ತಿದ್ದ ಆಟೋವನ್ನು ಪತ್ತೆಹಚ್ಚಿದರು.

ಚಿನ್ನದ ಬಿಸ್ಕತ್‌ಗಳನ್ನು ಎಲ್ಲಿಂದ ಸಾಗಣೆ ಮಾಡುತ್ತಿದ್ದಾರೆಂಬ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇವರ ಹಿಂದೆ ದೊಡ್ಡ ಜಾಲವೇ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments