Webdunia - Bharat's app for daily news and videos

Install App

ಹಣ ಸಾಗಿಸುತ್ತಿದ್ದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಾರು ಜಪ್ತಿ?

Webdunia
ಶುಕ್ರವಾರ, 7 ಏಪ್ರಿಲ್ 2017 (18:44 IST)
ಉಪಚುನಾವಣೆಯಲ್ಲಿ ಹಣ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ಮಾಜಿ ಸಚಿವ ರೇಣುಕಾಚಾರ್ಯ ಅವರದ್ದೆನ್ನಲಾದ ಕಾರನ್ನು ಪೊಲೀಸರು ಜಪ್ತಿ ಮಾಡಿ 2 ಲಕ್ಷ 96 ಸಾವಿರ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.
 
ಗುಂಡ್ಲುಪೇಟೆಯಿಂದ ನಂಜನಗೂಡಿಗೆ ತೆರಳುತ್ತಿರುವಾಗ ಬೇಗೂರು ಚೆಕ್‌‍ಪೋಸ್ಟ್‌ನಲ್ಲಿ ರೇಣುಕಾಚಾರ್ಯ ಅವರ ಸ್ಕಾರ್ಪಿಯೋ ಕಾರಿನಲ್ಲಿದ್ದ 2 ಲಕ್ಷ 96 ಸಾವಿರ ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿದ್ದ ನಾಲ್ವರು ಆರೋಪಿಗಳನ್ನು ವಶಕ್ಕೆ ಬಂಧಿಸಿದ್ದಾರೆ.
 
ಪೊಲೀಸರು ಕಾರು ಜಪ್ತಿ ಮಾಡಿ ಹಣ ವಶಕ್ಕೆ ಪಡೆದಿದ್ದಾರೆ. ಕಾರು ನನ್ನದಲ್ಲ ಎಂದು ರೇಣುಕಾಚಾರ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಆರೋಪಿಸುತ್ತಿದ್ದ ಬಿಜೆಪಿ ನಾಯಕರಿಗೆ, ಇದೀಗ ಬಿಜೆಪಿ ಮುಖಂಡ ಮಾಜಿ ಸಚಿವ ರೇಣುಕಾಚಾರ್ಯ ಹಣ ಹಂಚಲು ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಪೊಲೀಸರಿಗೆ ಸಿಕ್ಕುಬಿದ್ದಿರುವುದು ಇಕ್ಕಟ್ಟಿಗೆ ಸಿಲುಕಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

ಸಿದ್ದರಾಮಯ್ಯಗೆ ಮುಡಾ ರಿಲೀಫ್: ಸತ್ಯವೇ ಗೆದ್ದಿದೆ ಎಂದ ರಣದೀಪ್ ಸುರ್ಜೇವಾಲ

ಮುಂಬೈ, ಲ್ಯಾಂಡಿಂಗ್ ವೇಳೆ ರನ್‌ ವೇಯಿಂದ ಜಾರಿದ ಏರ್‌ ಇಂಡಿಯಾ ವಿಮಾನ, ದೊಡ್ಡ ಅವಘಡದಿಂದ ಜಸ್ಟ್‌ ಮಿಸ್‌

ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

ಮುಂದಿನ ಸುದ್ದಿ
Show comments