Webdunia - Bharat's app for daily news and videos

Install App

ಹಣ ಸಾಗಿಸುತ್ತಿದ್ದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಾರು ಜಪ್ತಿ?

Webdunia
ಶುಕ್ರವಾರ, 7 ಏಪ್ರಿಲ್ 2017 (18:44 IST)
ಉಪಚುನಾವಣೆಯಲ್ಲಿ ಹಣ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ಮಾಜಿ ಸಚಿವ ರೇಣುಕಾಚಾರ್ಯ ಅವರದ್ದೆನ್ನಲಾದ ಕಾರನ್ನು ಪೊಲೀಸರು ಜಪ್ತಿ ಮಾಡಿ 2 ಲಕ್ಷ 96 ಸಾವಿರ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.
 
ಗುಂಡ್ಲುಪೇಟೆಯಿಂದ ನಂಜನಗೂಡಿಗೆ ತೆರಳುತ್ತಿರುವಾಗ ಬೇಗೂರು ಚೆಕ್‌‍ಪೋಸ್ಟ್‌ನಲ್ಲಿ ರೇಣುಕಾಚಾರ್ಯ ಅವರ ಸ್ಕಾರ್ಪಿಯೋ ಕಾರಿನಲ್ಲಿದ್ದ 2 ಲಕ್ಷ 96 ಸಾವಿರ ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿದ್ದ ನಾಲ್ವರು ಆರೋಪಿಗಳನ್ನು ವಶಕ್ಕೆ ಬಂಧಿಸಿದ್ದಾರೆ.
 
ಪೊಲೀಸರು ಕಾರು ಜಪ್ತಿ ಮಾಡಿ ಹಣ ವಶಕ್ಕೆ ಪಡೆದಿದ್ದಾರೆ. ಕಾರು ನನ್ನದಲ್ಲ ಎಂದು ರೇಣುಕಾಚಾರ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಆರೋಪಿಸುತ್ತಿದ್ದ ಬಿಜೆಪಿ ನಾಯಕರಿಗೆ, ಇದೀಗ ಬಿಜೆಪಿ ಮುಖಂಡ ಮಾಜಿ ಸಚಿವ ರೇಣುಕಾಚಾರ್ಯ ಹಣ ಹಂಚಲು ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಪೊಲೀಸರಿಗೆ ಸಿಕ್ಕುಬಿದ್ದಿರುವುದು ಇಕ್ಕಟ್ಟಿಗೆ ಸಿಲುಕಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments