Webdunia - Bharat's app for daily news and videos

Install App

ಅಕ್ರಮವಾಗಿ ಬೆಳೆದ ಗಾಂಜಾವನ್ನ ವಶಪಡಿಸಿಕೊಂಡ ಪೊಲೀಸರು

Webdunia
ಭಾನುವಾರ, 28 ಆಗಸ್ಟ್ 2022 (16:04 IST)
ಚಿಂತಾಕಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಬೆಳೆದ ಗಾಂಜಾವನ್ನ ವಶ ಪಡೆಯಲಾಗಿದ್ದು, ಗಾಂಜಾ ಬೆಳೆದವನನ್ನು ಬಂಧಿಸಿದ್ದಾರೆ. ಔರಾದ್ ತಾಲೂಕಿನ ಚಿಕ್ಲಿ ಗ್ರಾಪಂ ವ್ಯಾಪ್ತಿಯ ಕೀಶನ್ ತಾಂಡಾದ ಹೊಲದಲ್ಲಿ 15 ಕೆ.ಜಿ.ಗಾಂಜಾ  ಬೆಳೆ ಪತ್ತೆಯಾಗಿದೆ. ಪುಂಡಲಿಕ ತುಳಸಿರಾಂ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಹತ್ತಿ ಬೆಳೆ ಮಧ್ಯೆ  ಗಾಂಜಾ ಬೆಳೆಸಿದ್ದು , ಗಾಂಜಾ ಗಿಡದ ವಾಸನೆ ಎಲ್ಲೆಡೆ ಆವರಿಸಿದ್ದು, ಪ್ರಕರ ಬೆಳಕಿಗೆ ಬಂದಿದೆ. ಅಬಕಾರಿ ಪೊಲೀಸರ ಹಾಗೂ ಚಿಂತಾಕಿ ಪೊಲೀಸ್​​​​ರ ಜಂಟಿ‌ ಕಾರ್ಯಾಚರಣೆ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments