Webdunia - Bharat's app for daily news and videos

Install App

ಅಕ್ರಮವಾಗಿ ಬೆಳೆದ ಗಾಂಜಾವನ್ನ ವಶಪಡಿಸಿಕೊಂಡ ಪೊಲೀಸರು

Webdunia
ಭಾನುವಾರ, 28 ಆಗಸ್ಟ್ 2022 (16:04 IST)
ಚಿಂತಾಕಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಬೆಳೆದ ಗಾಂಜಾವನ್ನ ವಶ ಪಡೆಯಲಾಗಿದ್ದು, ಗಾಂಜಾ ಬೆಳೆದವನನ್ನು ಬಂಧಿಸಿದ್ದಾರೆ. ಔರಾದ್ ತಾಲೂಕಿನ ಚಿಕ್ಲಿ ಗ್ರಾಪಂ ವ್ಯಾಪ್ತಿಯ ಕೀಶನ್ ತಾಂಡಾದ ಹೊಲದಲ್ಲಿ 15 ಕೆ.ಜಿ.ಗಾಂಜಾ  ಬೆಳೆ ಪತ್ತೆಯಾಗಿದೆ. ಪುಂಡಲಿಕ ತುಳಸಿರಾಂ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಹತ್ತಿ ಬೆಳೆ ಮಧ್ಯೆ  ಗಾಂಜಾ ಬೆಳೆಸಿದ್ದು , ಗಾಂಜಾ ಗಿಡದ ವಾಸನೆ ಎಲ್ಲೆಡೆ ಆವರಿಸಿದ್ದು, ಪ್ರಕರ ಬೆಳಕಿಗೆ ಬಂದಿದೆ. ಅಬಕಾರಿ ಪೊಲೀಸರ ಹಾಗೂ ಚಿಂತಾಕಿ ಪೊಲೀಸ್​​​​ರ ಜಂಟಿ‌ ಕಾರ್ಯಾಚರಣೆ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮುಂದಿನ ಸುದ್ದಿ
Show comments