Webdunia - Bharat's app for daily news and videos

Install App

ಅಕ್ರಮವಾಗಿ ಬೆಳೆದ ಗಾಂಜಾವನ್ನ ವಶಪಡಿಸಿಕೊಂಡ ಪೊಲೀಸರು

Webdunia
ಭಾನುವಾರ, 28 ಆಗಸ್ಟ್ 2022 (16:04 IST)
ಚಿಂತಾಕಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಬೆಳೆದ ಗಾಂಜಾವನ್ನ ವಶ ಪಡೆಯಲಾಗಿದ್ದು, ಗಾಂಜಾ ಬೆಳೆದವನನ್ನು ಬಂಧಿಸಿದ್ದಾರೆ. ಔರಾದ್ ತಾಲೂಕಿನ ಚಿಕ್ಲಿ ಗ್ರಾಪಂ ವ್ಯಾಪ್ತಿಯ ಕೀಶನ್ ತಾಂಡಾದ ಹೊಲದಲ್ಲಿ 15 ಕೆ.ಜಿ.ಗಾಂಜಾ  ಬೆಳೆ ಪತ್ತೆಯಾಗಿದೆ. ಪುಂಡಲಿಕ ತುಳಸಿರಾಂ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಹತ್ತಿ ಬೆಳೆ ಮಧ್ಯೆ  ಗಾಂಜಾ ಬೆಳೆಸಿದ್ದು , ಗಾಂಜಾ ಗಿಡದ ವಾಸನೆ ಎಲ್ಲೆಡೆ ಆವರಿಸಿದ್ದು, ಪ್ರಕರ ಬೆಳಕಿಗೆ ಬಂದಿದೆ. ಅಬಕಾರಿ ಪೊಲೀಸರ ಹಾಗೂ ಚಿಂತಾಕಿ ಪೊಲೀಸ್​​​​ರ ಜಂಟಿ‌ ಕಾರ್ಯಾಚರಣೆ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments