Webdunia - Bharat's app for daily news and videos

Install App

ಯಡಿಯೂರಪ್ಪ ಪಿಎ ಸಂತೋಷ್`ಗೆ ಮತ್ತಷ್ಟು ಸಂಕಷ್ಟ..?

Webdunia
ಬುಧವಾರ, 23 ಆಗಸ್ಟ್ 2017 (11:04 IST)
ಈಶ್ವರಪ್ಪ ಪಿಎ ವಿನಯ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಪಿಎ ಸಂತೋಷ್`ಗೆ ಕೋರ್ಟ್`ನಿಂದ ಸಮನ್ಸಯ ಜಾರಿಯಾಗಿದೆ. ಆಗಸ್ಟ್ 24ಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ,

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಉಳಿದ 9 ಆರೋಪಿಗಳು ಸಂತೋಷ್ ಸೂಚನೆಯಂತೆ ಅಪಹರಣಕ್ಕೆ ಯತ್ನಿಸಿದ್ದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ, ಇದನ್ನೇ ಕೋರ್ಟ್ ಮುಂದಿಟ್ಟು ಪೊಲಿಸರು ಸಂತೋಷ್ ನಿರೀಕ್ಷಣಾ ಜಾಮೀನು ವಜಾ ಮಾಡುವಂತೆ ಕೋರಿದ್ಧಾರೆ ಎಂದು ತಿಳಿದು ಬಂದಿದೆ. ಈ ಮಧ್ಯೆ, ಬಿಎಸ್`ವೈ ನಿವಾಸದಲ್ಲಿದ್ದ ಪಿಎ ಸಂತೋಷ್ ಅವರಿಗೂ ಸಮನ್ಸ್ ತಲುಪಿದೆ ಎನ್ನಲಾಗಿದೆ.

ಈ ಮಧ್ಯೆ, ಯಡಿಯೂರಪ್ಪ ಪಿಎ ಸಂತೋಷ್ ತನಿಖಾಧಿಕಾರಿಗಳ ಮುಂದೆ ಇಲ್ಲ, ಗೊತ್ತಿಲ್ಲ ಎಂದಷ್ಟೇ ಉತ್ತರಿಸುತ್ತಿದ್ದಾರೆ. ಮೊಬೈಲ್ ಕೊಡಲು ನಿರಾಕರಿಸಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments