Webdunia - Bharat's app for daily news and videos

Install App

Darshan Thoogudeepa: ದರ್ಶನ್ ಗೆ ಇಂದು ಮೈಸೂರ್ ಸುತ್ತು ಹೊಡೆಸಲಿರುವ ಪೊಲೀಸರು

Krishnaveni K
ಮಂಗಳವಾರ, 18 ಜೂನ್ 2024 (09:44 IST)
ಮೈಸೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಇಂದು ಪೊಲೀಸರು ಮೈಸೂರು ರೌಂಡ್ಸ್ ಮಾಡಿಸಲಿದ್ದಾರೆ. ಸ್ಥಳ ಮಹಜರು ಪ್ರಕ್ರಿಯೆಗಾಗಿ ಮೈಸೂರಿಗೆ ಕರೆದೊಯ್ಯಲಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಬಳಿಕ ದರ್ಶನ್ ಮೈಸೂರಿಗೆ ತೆರಳಿದ್ದರು. ಅಲ್ಲಿ ರಾಡಿಸನ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು. ಅಲ್ಲದೆ, ಇದಕ್ಕೆ ಮೊದಲು ಮೈಸೂರಿನಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಹೋಗಿದ್ದರು. ಇಲ್ಲಿ ಆರೋಪಿಗಳನ್ನು ಭೇಟಿಯಾಗಿ ಆರೋಪ ಒಪ್ಪಿಕೊಳ್ಳುವಂತೆ ಡೀಲ್ ಮಾಡಿಕೊಂಡಿದ್ದರು.

ಹೀಗಾಗಿ ಈ ಎಲ್ಲಾ ಸ್ಥಳಗಳ ಮಹಜರು ಮಾಡಬೇಕಿದೆ. ಇದಕ್ಕಾಗಿ ಇಂದು ದರ್ಶನ್ ರನ್ನು ಪೊಲೀಸರು ಇಲ್ಲಿಗೆ ಕರೆದುಕೊಂಡು ಹೋಗಲಿದ್ದಾರೆ . ಅವರ ಜೊತೆಗೆ ಮೈಸೂರಿನ ಫಾರ್ಮ್ ಹೌಸ್ ಗೆ ತೆರಳಿದ ಆರೋಪಿಗಳಾದ ಪ್ರದೋಷ್ ಸೇರಿದಂತೆ ಕೆಲವರನ್ನು ಕರೆದೊಯ್ಯುವ ಸಾಧ್ಯತೆಯಿದೆ.

ನಿನ್ನೆ ಹತ್ಯೆಗೆ ಮುನ್ನ ದರ್ಶನ್ ತಮ್ಮ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ಗೆ ತೆರಳಿದ ಪೊಲೀಸರು ಸ್ಥಳ ಮಹಜರು ಮಾಡಿದ್ದರು. ಈ ವೇಳೆ ದರ್ಶನ್ ಮತ್ತು ಅವರ ಜೊತೆಗೆ ಅಂದು ಪಾರ್ಟಿಯಲ್ಲಿದ್ದ ನಟ ಚಿಕ್ಕಣ್ಣರನ್ನೂ ಕರೆದೊಯ್ದಿದ್ದರು. ಇಂದು ಮೈಸೂರಿನಲ್ಲಿ ಸ್ಥಳ ಮಹಜರು ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments