Webdunia - Bharat's app for daily news and videos

Install App

ಎಂಇಎಸ್ ಜತೆ ಪೊಲೀಸರ ಶಾಮೀಲು: ನೇಕಾರರು ಅರೆ ಬೆತ್ತಲೆ ಪ್ರತಿಭಟನೆ

Webdunia
ಶುಕ್ರವಾರ, 23 ಮಾರ್ಚ್ 2018 (17:43 IST)
ನಗರದಲ್ಲಿ ಮಾ. 22ರಂದು ನಡೆದಿದ್ದ ದೇವರ ದಾಸಿಮಯ್ಯ ಜಯಂತಿ ವೇಳೆ ವಡಗಾವಿ ರಸ್ತೆಯೊಂದಕ್ಕೆ ಅಳವಡಿಸಲಾಗಿದ್ದ ಕನ್ನಡ ನಾಮಫಲಕವನ್ನು ಪೊಲೀಸರು ಕಿತ್ತು ಹಾಕಿರುವ ಕ್ರಮ ಖಂಡಿಸಿ ನೇಕಾರರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಎಂಇಎಸ್ ಜತೆಗೆ ಪೊಲೀಸರು ಸಹ ಕೈ ಜೋಡಿಸಿದ್ದಾರೆ ಎಂದು ದೂರಿರುವ ಸರ್ವೋದಯ ಸ್ವಯಂ ಸೇವಾ ಸಂಘಟನೆ ಹಾಗೂ ನೇಕಾರರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕನ್ನಡ ಹೋರಾಟಗಾರ ಶ್ರೀನಿವಾಸ ತಾಳೂಕರ ಹಾಗೂ ಹಿರಿಯ ಹೋರಾಟಗಾರ ರಾಮಚಂದ್ರ ಢವಳಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾರವು ನೇಕಾರರು ಮತ್ತು ಕನ್ನಡಿಗರಿಗೆ ತೀವ್ರ ಅನ್ಯಾಯ ಮಾಡಿದೆ ಎಂದು ಸರಕಾರದ ವಿರುದ್ಧ  ಘೋಷಣೆ ಕೂಗಿ ಬಾಯಿ ಬಡಿದುಕೊಂಡು ಕಿಡಿ ಕಾರಿದರು.
 
ಸಮಸ್ಯೆಗೆ ಪರಿಹಾರ ಮತ್ತು ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಭರವಸೆವನ್ನು ಡಿಸಿಪಿ ಮಹಾನಿಂಗ ನಂದಗಾವಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ