Webdunia - Bharat's app for daily news and videos

Install App

ಮೋದಿ ಆಗಮನಕ್ಕೆ ಮಧ್ಯರಾತ್ರಿಯಿಂದಲೇ ಪೊಲೀಸ್ರ ಸರ್ಪಗಾವಲು

Webdunia
ಶುಕ್ರವಾರ, 25 ಆಗಸ್ಟ್ 2023 (17:51 IST)
ನಾಳೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿಗೆ ಎಂಟ್ರಿ ಕೊಡ್ತಿದ್ದಾರೆ. ಸೂರ್ಯೋದಯಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಸಿಲಿಕಾನ್ ಸಿಟಿಗೆ ಆಗಮಿಸಲಿದ್ದು ಈ ಹಿನ್ನೆಲೆ ಮಧ್ಯರಾತ್ರಿ 2 ಗಂಟೆಯಿಂದಲೇ ನಗರದಲ್ಲಿ ಪೊಲೀಸ್ರು ಬಂದೋಬಸ್ತ್ ಮಾಡಿಕೊಳ್ಳಲ್ಲಿದ್ದಾರೆ.
 
ಹೆಚ್ ಎಎಲ್ ನಿಂದ ಪೀಣ್ಯದ ಇಸ್ರೋ ಕಚೇರಿವರೆಗೂ ಪೊಲೀಸ್ರು ಹದ್ದಿನಕಣ್ಣಿಡಲಿದ್ದಾರೆ. ಕಮಿಷನರ್ ಬಿ.ದಯಾನಂದ್ ನೇತೃತ್ವದಲ್ಲಿ  ಹೆಚ್ಚುವರಿ ಆಯುಕ್ತರಾದ ರಮನ್ ಗುಪ್ತಾ ಹಾಗೂ ಸತೀಶ್ ಕುಮಾರ್  ಸೇರಿ ಎಲ್ಲಾ ಡಿಸಿಪಿಗಳು ಮೇಲ್ವಿಚಾರಣೆ ವಹಿಸಲಿದ್ದಾರೆ. 50 ಎಸಿಪಿ, 100 ಕ್ಕೂ ಹೆಚ್ಚು ಇನ್ಸ್ಪೆಕ್ಟರ್, 1500ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಇದ್ರಲ್ಲ ಸಂಚಾರ ಪೊಲೀಸ್ರು ಕೂಡ ಬಂದೋಬಸ್ತ್ ನಲ್ಲಿ ಕಾರ್ಯನಿರ್ವಹಿಸಲಿದ್ದು, ಸಿವಿಲ್, ಸಂಚಾರಿ, ಕೆಎಸ್ ಆರ್ ಪಿ ಪೊಲೀಸ್ರ ಜೊತೆಗೆ ಡಿ ಸ್ವಾಟ್, ಕ್ವಿಕ್ ರೆಸ್ಪಾನ್ಸ್ ಟೀಮ್ ಕೂಡ ಭದ್ರತೆಯಲ್ಲಿ ನಿಯೋಜನೆಗೊಳ್ಳಲಿದ್ದಾರೆ.
 
ಹೆಚ್ ಎ ಎಲ್ ಏರ್ ಪೋರ್ಟ್ ನಲ್ಲಿ ವೈಟ್ ಡಿಸಿಪಿ ಹಾಗೂ ಪೂರ್ವ ವಿಭಾಗದ ಡಿಸಿಪಿ ಬಂದೋಬಸ್ತ್ ಮೇಲ್ವಿಚಾಣೆ ವಹಿಸಿದ್ರೆ.‌ಪೀಣ್ಯದಲ್ಲಿ ಉತ್ತರ ಹಾಗೂ ಪಶ್ಚಿಮ ವಿಭಾಗ ಡಿಸಿಪಿ ಬಂದೋಬಸ್ತ್ ನೇತೃತ್ವವಹಿಸಲಿದ್ದಾರೆ. ಇನ್ನೂ ರಸ್ತೆಯುದ್ದಕ್ಕೂ ಪ್ರತಿ ಎರಡು ಕೀಲೋ ಮೀಟರ್ ಗೆ ಒಬ್ಬರಂತೆ  ಓರ್ವ ಡಿಸಿಪಿ  ನೇತೃತ್ವದಲ್ಲಿ ಭದ್ರತೆ ಮಾಡಿಕೊಳ್ಳಲಾಗಿದೆ.ಮಧ್ಯರಾತ್ರಿ ಒಂದು ಗಂಟೆಯಿಂದಲೇ ಭದ್ರತೆಗೆ ನಿಯೋಜನೆ ಗೊಂಡಿರೋ ಅಧಿಕಾರಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಗುವಂತೆ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments