Webdunia - Bharat's app for daily news and videos

Install App

ನಂಬರ್‌ ಪ್ಲೇಟ್‌ ನಕಲಿ ಜಾಲದ ಬಗ್ಗೆ ಪೊಲೀಸರ ಎಚ್ಚರಿಕೆ

geetha
ಶನಿವಾರ, 17 ಫೆಬ್ರವರಿ 2024 (19:40 IST)
ಬೆಂಗಳೂರು :ಬೆಂಗಳೂರು ಸಂಚಾರ ಪೊಲೀಸ್‌ ಡಿಸಿಪಿ ಶಿವಪ್ರಕಾಶ್‌ ದೇವರಾಜ್‌ ಶನಿವಾರ  ಪತ್ರಿಕಾಗೋಷ್ಠಿ ನಡೆಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಫೇಕ್ ಲಿಂಕ್‌ ಗಳ ಹಾವಳಿಯಿಂದಾಗಿ ಹಲವು ಮಂದಿ ಹಣ ಕಳೆದುಕೊಂಡಿದ್ದಾರೆ. ಗ್ರಾಹಕರು ಹಣ ಪಾವತಿಸುವಾಗ ನಿಗಾ ವಹಿಸಬೇಕು. ಒಂದು ವೇಳೆ ವಂಚನೆ ಕಂಡು ಬಂದಲ್ಲಿ ಕೂಡಲೇ ಸೈಬರ್‌ ವಿಭಾಗದ ಪೊಲೀಸರಿಗೆ ದೂರು ನೀಡಬೇಕೆಂದು ಪೊಲೀಸ್‌ ಇಲಾಖೆ ಸೂಚಿಸಿದೆ.

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಪಡೆಯಲು ಬಯಸುವ ವಾಹನ ಸವಾರರು ನಕಲಿ ಜಾಲದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವು ನಕಲಿ ಲಿಂಕ್‌ ಗಳು ಹರಿದಾಡುತ್ತಿದ್ದು, ಅಧಿಕೃತ ಸರ್ಕಾರಿ ವೈಬ್ ಸೈಟ್‌ ಗೆ ಮಾತ್ರ ಗ್ರಾಹಕರು ಹಣ ಪಾವತಿಸಬೇಕು ಎಂದು ಪೊಲೀಸ್‌ ಇಲಾಖೆ ಹೇಳಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments