Webdunia - Bharat's app for daily news and videos

Install App

ಗೋಲ್ಡ್ ರಿಕವರಿ ಗೆ ಬಂದ ಪೊಲೀಸರಿಗೆ ದಿಗ್ಭಂದನ

Webdunia
ಬುಧವಾರ, 21 ಸೆಪ್ಟಂಬರ್ 2022 (21:18 IST)
ತಮಿಳುನಾಡು ಪೊಲೀಸರಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ದಿಗ್ಬಂಧನ ವಿಧಿಸಲಾಗಿದೆ.ಚಿನ್ನಾಭರಣ ಅಂಗಡಿ ಮಳಿಗೆಗಳ ಮಾಲೀಕರಿಂದ ದಿಗ್ಬಂಧನ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ವಿರಾಟ್ ಜ್ಯುವೆಲ್ಲರ್ಸ್ ಮುಂಭಾಗ ನಡೆದಿದೆ.
 
ನಂಬರ್ ಪ್ಲೇಟ್ ಇಲ್ಲದ ಖಾಸಗಿ ವಾಹನದಲ್ಲಿ ಪೊಲೀಸರ ಜೊತೆ ಪೊಲೀಸರು ಅಲ್ಲದವರು ಸಹ ಆಗಮಿಸಿದ್ದಾರೆ.ಪೊಲೀಸರು ಅಲ್ಲ ಎಂಬ ಅನುಮಾನದ ಮೇರೆಗೆ ಪೊಲೀಸರನ್ನ ಜ್ಯುವೆಲ್ಲರಿ ಶಾಪ್ ನ ಓಳಭಾಗದಲ್ಲಿ ಮಾಲೀಕರು ಕೂಡಿ ಹಾಕಿದಾರೆ.ಇನ್ನು ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಆಗಮಿಸಿದಾರೆ. ಪೊಲೀಸರು ಬರುತ್ತಿದ್ದಂತೆ ಅವರ ಕಾರಿನ ಚಕ್ರ ಗಳನ್ನ ಗಾಳಿಗೆ ಬಿಟ್ಟು ಮಾಲೀಕರ ಆಕ್ರೋಶ ವ್ಯಕ್ತಪಡಿಸಿದಾರೆ.ಹೀಗಾಗಿ ಸ್ಥಳದಲ್ಲಿ ಈಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments