Webdunia - Bharat's app for daily news and videos

Install App

ಗೋಲ್ಡ್ ರಿಕವರಿ ಗೆ ಬಂದ ಪೊಲೀಸರಿಗೆ ದಿಗ್ಭಂದನ

Webdunia
ಬುಧವಾರ, 21 ಸೆಪ್ಟಂಬರ್ 2022 (21:18 IST)
ತಮಿಳುನಾಡು ಪೊಲೀಸರಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ದಿಗ್ಬಂಧನ ವಿಧಿಸಲಾಗಿದೆ.ಚಿನ್ನಾಭರಣ ಅಂಗಡಿ ಮಳಿಗೆಗಳ ಮಾಲೀಕರಿಂದ ದಿಗ್ಬಂಧನ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ವಿರಾಟ್ ಜ್ಯುವೆಲ್ಲರ್ಸ್ ಮುಂಭಾಗ ನಡೆದಿದೆ.
 
ನಂಬರ್ ಪ್ಲೇಟ್ ಇಲ್ಲದ ಖಾಸಗಿ ವಾಹನದಲ್ಲಿ ಪೊಲೀಸರ ಜೊತೆ ಪೊಲೀಸರು ಅಲ್ಲದವರು ಸಹ ಆಗಮಿಸಿದ್ದಾರೆ.ಪೊಲೀಸರು ಅಲ್ಲ ಎಂಬ ಅನುಮಾನದ ಮೇರೆಗೆ ಪೊಲೀಸರನ್ನ ಜ್ಯುವೆಲ್ಲರಿ ಶಾಪ್ ನ ಓಳಭಾಗದಲ್ಲಿ ಮಾಲೀಕರು ಕೂಡಿ ಹಾಕಿದಾರೆ.ಇನ್ನು ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಆಗಮಿಸಿದಾರೆ. ಪೊಲೀಸರು ಬರುತ್ತಿದ್ದಂತೆ ಅವರ ಕಾರಿನ ಚಕ್ರ ಗಳನ್ನ ಗಾಳಿಗೆ ಬಿಟ್ಟು ಮಾಲೀಕರ ಆಕ್ರೋಶ ವ್ಯಕ್ತಪಡಿಸಿದಾರೆ.ಹೀಗಾಗಿ ಸ್ಥಳದಲ್ಲಿ ಈಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments