Webdunia - Bharat's app for daily news and videos

Install App

ಕೋವಿಡ್ ರೂಪಾಂತರಿ ಪತ್ತೆಗೆ ಪಾಲಿಕೆಯ ಮಹತ್ವದ ಹೆಜ್ಜೆ

Webdunia
ಗುರುವಾರ, 5 ಮೇ 2022 (20:57 IST)
ಬೆಂಗಳೂರು: ಈಗ ಕೋವಿಡ್ ರೂಪಾಂತರಿಯ ಅಂತಕ ನಗರದಲ್ಲಿ ಹೆಚ್ಚಾಗಿದೆ. ರೂಪಾಂತರಿ ಪತ್ತೆಗೆ ಮಹತ್ವ ಹೆಚ್ಚೆಯನ್ನು ಬಿಬಿಎಂಪಿ ಇರಿಸಿದ್ದು, ಪಾಲಿಕೆ ವ್ಯಾಪ್ತಿಯ 34 ಎಸ್.ಟಿ.ಪಿ ಕೊಳಚೆ ನೀರನ್ನು ಪರೀಕ್ಷಿಸಲು ಆರಂಭಿಸಲಾಗಿದೆ.
 
ಬಗ್ಗೆ ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ.ಕೆ.ವಿ ತ್ರಿಲೋಕ ಚಂದ್ರ ನೇತೃತ್ವದಲ್ಲಿ ಜಲ ಮಂಡಳಿ, ಖಾಸಗೀ ಪ್ರಯೋಗಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗಿದೆ. ಕೊರೋನಾ ರೂಪಾಂತರಿ ಸೋಂಕು ಪತ್ತೆ ಹಚ್ಚಲು ನಗರದ 34 ತ್ಯಾಜ್ಯ ನೀರಿನ ಸಂಸ್ಕರಣಾ ಘಟಕಗಳ ಕೊಳಚೆ ನೀರನ್ನು ಇಂದಿನಿಂದ ಸಂಗ್ರಹಿಸಿ, ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.
 
ಕೊಳಚೆ ನೀರಿನಿಂದಲೂ ಕೊರೋನಾ ರೂಪಾಂತರಿ, ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿತ್ತು.15 ದಿನಗಳ ಹಿಂದೆಯೇ ಕೊಳಚೆ ನೀರು ಪರೀಕ್ಷೆ ಮಾಡಿದ ಪರಿಣಾಮ ಹೆಚ್ಚು ಜನರಿಗೆ ಹರಡುವುದನ್ನು ಅಲ್ಲಿ ತಪ್ಪಿಸಲಾಗಿತ್ತು. ಈ ಹಿನ್ನಲೆಯಲ್ಲಿ ಬಿಬಿಎಂಪಿಯಿಂದ ನಗರದಲ್ಲಿ ಕೋವಿಡ್ ರೂಪಾಂತರಿ ತಡೆಗಟ್ಟುವ ನಿಟ್ಟಿನಲ್ಲಿ 34 ಎಸ್.ಟಿ.ಪಿಗಳಿಂದ ನೀರು ಸಂಗ್ರಹಿಸಿ, ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಯನ್ನು ಬಿಬಿಎಂಪಿ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

Tiranga Yatra, ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ: ಬಿವೈ ವಿಜಯೇಂದ್ರ

ಅಶ್ಲೀಲ ವಿಡಿಯೋಗಳನ್ನು ಹರಿಬಿಡುವುದಾಗಿ ಆನಂದ್‌ ಗುರೂಜಿಗೆ ಬೆದರಿಕೆ: ದಿವ್ಯ ವಸಂತಾ ಸೇರಿ ಇಬ್ಬರ ವಿರುದ್ಧ ದೂರು

ಮುಂದಿನ ಸುದ್ದಿ
Show comments