Select Your Language

Notifications

webdunia
webdunia
webdunia
webdunia

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಗಳು

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಗಳು
bangalore , ಬುಧವಾರ, 15 ಮಾರ್ಚ್ 2023 (17:30 IST)
ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ.ವೀರಶೈವ ಲಿಂಗಾಯಿತರಿಗೆ ಟಿಕೇಟು ನೀಡಿ ಎಂದು ಪ್ರಮುಖ ಮುಖಂಡರ ಸಭೆ ಮಾಡಿದ್ದಾರೆ.ರಾಜಾಜಿನಗರದ ಕಾಂಗ್ರೆಸ್ ಟಿಕೆಟ್ ಅನ್ನು ವೀರ ಶೈವ ಲಿಂಗಾಯಿತರಿಗೆ ಕೊಡುವಂತೆ ಪಟ್ಟು ಹಿಡಿದಿದ್ದಾರೆ.ರಾಜಾಜಿನಗರದ ಟಿಕೆಟ್ ಆಕಾಂಕ್ಷಿ ಪುಟ್ಟರಾಜು ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಸಭೆ  ಮಾಡಲಾಗಿದ್ದುಬೆಂಗಳೂರು ವೀರಶೈವ ಲಿಂಗಾಯಿತರ ಬಳಗದ ವತಿಯಿಂದ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸಭೆ ಮಾಡಿದ್ದು,ವಿಧಾನಸಭಾ ಚುನಾವಣೆಯಲ್ಲಿ ವೀರಶೈವ ಲಿಂಗಾಯಿತರಿಗೆ ಕಾಂಗ್ರೆಸ್ ಪಕ್ಷದ ಟಿಕೇಟು ನೀಡಬೇಕು ಎಂದು ಒತ್ತಾಯಿಸಿ ಸಭೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಹಾಸನ ಟಿಕೆಟ್​ HDD ನಿರ್ಧಾರ