Webdunia - Bharat's app for daily news and videos

Install App

ರಾಜಕೀಯ ಸರಿಪಡಿಸುವ ಶಕ್ತಿ ಕಾವಿಗಿದೆ– ಹೆಗಡೆ

Webdunia
ಭಾನುವಾರ, 28 ಜನವರಿ 2018 (19:44 IST)
ಕಾವಿಗೆ ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸುವ ಶಕ್ತಿಯಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು‌ ತಾಲ್ಲೂಕಿನಲ್ಲಿ ತರಳುಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಜೀವನದಲ್ಲಿ ಗೌರವ ಕೊಡುವುದು ಕಾವಿಗೆ ಮಾತ್ರ. ಕಾವಿಗೆ ಸದಾ ಕಾಲ ತಲೆಬಾಗುತ್ತೇನೆ ಎಂದು ತಿಳಿಸಿದ್ದಾರೆ.

ದೇಶದ ಇತಿಹಾಸ ಹುಟ್ಟಿದ್ದು, ಸಂತರಿಂದ ಹಾಗೂ ಕಾವಿಧಾರಿಗಳಿಂದ ಹೊರತು ರಾಜಮಹಾರಾಜರಿಂದ ಅಲ್ಲ. ಬಸವಣ್ಣನವರು ಎಲ್ಲರನ್ನೂ ಒಂದು ಮಾಡಲು ಮುಂದಾಗಿದ್ದರು. ಜಾತಿ ನಿರ್ಮೂಲನೆಗೆ ಶ್ರಮಿಸಿದ್ದಾರೆ. ಆದರೆ, ಬಸವಣ್ಣ ಹೇಳಿದ್ದೇ ಒಂದು, ಈಗ ನಡೆಯುತ್ತಿರುವುದು ಇನ್ನೊಂದು ಆಗಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments