Webdunia - Bharat's app for daily news and videos

Install App

ಜಿಲ್ಲಾ ಪಂಚಾಯತ್ ನಲ್ಲಿ ಪೊಲೀಟಿಕಲ್ ಹೈಡ್ರಾಮ್

Webdunia
ಶುಕ್ರವಾರ, 15 ಫೆಬ್ರವರಿ 2019 (15:40 IST)
ಜಿಲ್ಲಾ ಪಂಚಾಯತ್ ನಲ್ಲಿ ಪೊಲೀಟಿಕಲ್ ಹೈಡ್ರಾಮ್ ನಡೆದಿದೆ.

ಬೀದರ್ ಜಿಲ್ಲಾ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದೆ. ಅಧ್ಯಕ್ಷ, ಉಪಾಧ್ಯಕ್ಷರ ಮೇಲೆ ಅವಿಶ್ವಾಸ ಮಂಡನೆಗೆ
ಜಿಲ್ಲಾ ಪಂಚಾಯತ್ ಸಿಇಓ ಮಹಾಂತೇಶ ಬೀಳಗಿ ಮುಂದೆ ನಿರ್ಣಯಕ್ಕೆ ಒತ್ತಾಯಿಸಲಾಗಿದೆ.

16 ಕಾಂಗ್ರೆಸ್, 6 ಬಿಜೆಪಿ, 1 ಜೆಡಿಎಸ್ ಸೇರಿ ಒಟ್ಟು 23 ಜಿಲ್ಲಾ ಪಂಚಾಯತ್  ಸದಸ್ಯರಿಂದ ಅವಿಶ್ವಾಸಕ್ಕೆ ಒತ್ತಾಯಿಸಲಾಯಿತು. ಒಟ್ಟು 34 ಸದಸ್ಯರ ಬಲ ಹೊಂದಿದೆ.

ಕಲಬುರಗಿ ಹೈಕೊರ್ಟ್ ಪೀಠದ ತಡೆ ನಡುವೆಯೂ ಜಿಲ್ಲಾ ಪಂಚಾಯತ್ ನಲ್ಲಿ ಅವಿಶ್ವಾಸ ಕೈಗೊಳ್ಳಲಾಗಿದೆ. ಸಭೆ ನಡೆಸಿದರೂ ಸಿಇಓ ಮಹಾಂತೇಶ ಫಲಿತಾಂಶ ಘೋಷಣೆ ಮಾಡಲಿಲ್ಲ. ಹೈಕೋರ್ಟ್ ಆದೇಶದಲ್ಲಿ ಸಭೆ ನಡೆಸಲು ಅವಕಾಶವಿದೆ. ಆದರೆ ಫಲಿತಾಂಶವನ್ನ ನೀಡಲು ಅವಕಾಶವಿಲ್ಲ. ಹೀಗಾಗಿ ಫಲಿತಾಂಶವನ್ನ ಕೋರ್ಟ್ ಗೆ ಕಳುಹಿಸಿಕೊಡುತ್ತೇವೆ ಎಂದು ಸಿಇಓ ತಿಳಿಸಿದರು.

ಸದಸ್ಯರ ಈ ನಿರ್ಣಯಕ್ಕೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅವಿಶ್ವಾಸ ಮಾಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರೇ ಕಾರಣ ಎಂದು ದೂರಿದ್ದಾರೆ.   


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments