Daily Horoscope

ಜಿಲ್ಲಾ ಪಂಚಾಯತ್ ನಲ್ಲಿ ಪೊಲೀಟಿಕಲ್ ಹೈಡ್ರಾಮ್

Webdunia
ಶುಕ್ರವಾರ, 15 ಫೆಬ್ರವರಿ 2019 (15:40 IST)
ಜಿಲ್ಲಾ ಪಂಚಾಯತ್ ನಲ್ಲಿ ಪೊಲೀಟಿಕಲ್ ಹೈಡ್ರಾಮ್ ನಡೆದಿದೆ.

ಬೀದರ್ ಜಿಲ್ಲಾ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದೆ. ಅಧ್ಯಕ್ಷ, ಉಪಾಧ್ಯಕ್ಷರ ಮೇಲೆ ಅವಿಶ್ವಾಸ ಮಂಡನೆಗೆ
ಜಿಲ್ಲಾ ಪಂಚಾಯತ್ ಸಿಇಓ ಮಹಾಂತೇಶ ಬೀಳಗಿ ಮುಂದೆ ನಿರ್ಣಯಕ್ಕೆ ಒತ್ತಾಯಿಸಲಾಗಿದೆ.

16 ಕಾಂಗ್ರೆಸ್, 6 ಬಿಜೆಪಿ, 1 ಜೆಡಿಎಸ್ ಸೇರಿ ಒಟ್ಟು 23 ಜಿಲ್ಲಾ ಪಂಚಾಯತ್  ಸದಸ್ಯರಿಂದ ಅವಿಶ್ವಾಸಕ್ಕೆ ಒತ್ತಾಯಿಸಲಾಯಿತು. ಒಟ್ಟು 34 ಸದಸ್ಯರ ಬಲ ಹೊಂದಿದೆ.

ಕಲಬುರಗಿ ಹೈಕೊರ್ಟ್ ಪೀಠದ ತಡೆ ನಡುವೆಯೂ ಜಿಲ್ಲಾ ಪಂಚಾಯತ್ ನಲ್ಲಿ ಅವಿಶ್ವಾಸ ಕೈಗೊಳ್ಳಲಾಗಿದೆ. ಸಭೆ ನಡೆಸಿದರೂ ಸಿಇಓ ಮಹಾಂತೇಶ ಫಲಿತಾಂಶ ಘೋಷಣೆ ಮಾಡಲಿಲ್ಲ. ಹೈಕೋರ್ಟ್ ಆದೇಶದಲ್ಲಿ ಸಭೆ ನಡೆಸಲು ಅವಕಾಶವಿದೆ. ಆದರೆ ಫಲಿತಾಂಶವನ್ನ ನೀಡಲು ಅವಕಾಶವಿಲ್ಲ. ಹೀಗಾಗಿ ಫಲಿತಾಂಶವನ್ನ ಕೋರ್ಟ್ ಗೆ ಕಳುಹಿಸಿಕೊಡುತ್ತೇವೆ ಎಂದು ಸಿಇಓ ತಿಳಿಸಿದರು.

ಸದಸ್ಯರ ಈ ನಿರ್ಣಯಕ್ಕೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅವಿಶ್ವಾಸ ಮಾಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರೇ ಕಾರಣ ಎಂದು ದೂರಿದ್ದಾರೆ.   


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments