Webdunia - Bharat's app for daily news and videos

Install App

ರಾಜಕೀಯ ಬಣ್ಣ ಪಡೆಯುತ್ತಿರುವ ಪ್ರತ್ಯೇಕ ಧರ್ಮ ವಿಚಾರ

Webdunia
ಸೋಮವಾರ, 31 ಜುಲೈ 2017 (11:07 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವನ್ನು ದಾಳ ಪ್ರತಿ ದಾಳವಾಗಿ ಮಾಡುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.


ಲಿಂಗಾಯ-ವೀರಶೈವ ಪ್ರತ್ಯೇಕ ಧರ್ಮ ವಿಚಾರದ ಬಗ್ಗೆ ಈಗಾಗಲೇ ಸಿಎಂ ಸಿದ್ಧರಾಮಯ್ಯಗೆ ಎರಡು ಬಾರಿ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಎಸ್ ಆರ್ ಪಾಟೀಲ್ ಹೇಳಿದ್ದಾರೆ. ಸಿಎಂ ಈ ವಿಚಾರ ಪರಿಶೀಲಿಸಿದ ಮೇಲೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಪೇಜಾವರ ಶ್ರೀಗಳು ಪ್ರತ್ಯೇಕ ಧರ್ಮ ವಿಚಾರದಲ್ಲಿ ಮೂಗು ತೂರಿಸುವುದು ಬೇಡ ಎಂದು ಟಾಂಗ್ ಕೊಟ್ಟಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರು ಲಿಂಗಾಯತ ಮತ್ತು ವೀರಶೈವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನದಲ್ಲಿದ್ದಾರೆ. ಪ್ರತ್ಯೇಕ ಧರ್ಮವಾದರೆ ಮುಂಬರುವ ಚುನಾವಣೆ ಸಂದರ್ಭದಲ್ಲಿ ಕಷ್ಟವಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ.

ಇದನ್ನೂ ಓದಿ..  ಜೈ ಶ್ರೀರಾಮ್ ಹೇಳಿ ಫತ್ವಾ ಪಡೆದ ಬಿಹಾರ ಸಚಿವ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments