Webdunia - Bharat's app for daily news and videos

Install App

ನರೇಗ ಕೂಲಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕ ಸಾವು

Webdunia
ಗುರುವಾರ, 5 ಆಗಸ್ಟ್ 2021 (20:02 IST)
ನರೇಗಾ ಕೂಲಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕ ಕರೆಯಲ್ಲಿ ಬಿದ್ದು ಸ್ವಾನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಸ್ಕಿ ತಾಲೂಕಿನ ಸಾನಬಾಳ್ ಗ್ರಾಮದಲ್ಲಿ ಹೊರವಲಯದಲ್ಲಿನ ಕರೆಯಲ್ಲಿ ಘಟನೆ ಜರುಗಿದೆ. ನಾಗೇಶ್(50) ಮೃತ ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದೆ. ಇಂದು ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಾನಬಾಳ ಗ್ರಾಮದ ಕೆರೆಯ ಕೆಲಸಕ್ಕೆ ತೆರಳಿದ್ದರು. ಎಲ್ಲಾ ಕಾರ್ಮಿಕರು ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ಆಗಿದ್ರು. ಆದ್ರೆ ನಾಗೇಶ್ ಮಾತ್ರ ಮನೆಗೆ ಮರಳಿರಲಿಲ್ಲ. ಇದರಿಂದ ಗಾಬರಿಗೊಂಡು ಎಲ್ಲಾ ಕಡೆ ಹುಡಕಿ ಬಳಿಕ ಕೆರೆಯ ಕಡೆ ಸಹ ಶೋಧ ಮಾಡಿದ್ದಾರೆ. ಆಗ ಕೆರೆಯಲ್ಲಿ ಮೃತ ದೇಹ ಪತ್ತೆಯಾಗಿದೆ. ಕಾಲು ಜಾರಿ ಕೆರೆಯಲ್ಲಿ ಎಂದು ಶಂಕೆ ವ್ಯಕ್ತಪಡಿಸಿ ಸಾವಿನ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಮೃತ ದೇಹವನ್ನ ಹೊರಗಡೆ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗ ರವಾನಿಸಲಾಗಿದೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗೇಶ್ ಕಳೆದುಕೊಂಡು ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ.
maski

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments