Webdunia - Bharat's app for daily news and videos

Install App

ರಾಜಕೀಯ ಮೀಸಲಾತಿಯನ್ನು ಸಿರಿವಂತರೇ ಅನುಭವಿಸುತ್ತಿದ್ದಾರೆ - ಸಚಿವ ಕೆಎಸ್ ಈಶ್ವರಪ್ಪ

Webdunia
ಗುರುವಾರ, 25 ಫೆಬ್ರವರಿ 2021 (12:11 IST)
ವಿಜಯಪುರ : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲ ಇಲಾಖೆಗಳು ನಿರೀಕ್ಷೆ ಮೀರಿ ಕೆಲಸ ಮಾಡುತ್ತಿವೆ ಎಂದು ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಮೀಸಲಾತಿ ಹೋರಾಟವನ್ನು ನಾನು ಸ್ವಾಗತ ಮಾಡುತ್ತೇನೆ. ಆದರೆ ಉಳ್ಳವರೇ ಮೀಸಲಾತಿಯನ್ನು ಅನುಭವಿಸುತ್ತಿದ್ದಾರೆ. ರಾಜಕೀಯ ಮೀಸಲಾತಿಯನ್ನು ಸಿರಿವಂತರೇ ಅನುಭವಿಸುತ್ತಿದ್ದಾರೆ. ಅಪ್ಪ ಎಂಪಿ, ಮಗ ಸಾಸಕನಾಗುತ್ತಿದ್ದಾನೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹಿಂದ ಸಮಾವೇಶ ನಡೆಸುವ ವಿಚಾರ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿ ಹೋಯಿತು. ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಸೋತರೂ ಬುದ್ದಿ ಬರಲಿಲ್ಲ. ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಹೇಳಿಕೊಳ್ತಾರೆ. ಆದ್ರೆ ಕಾಂಗ್ರೆಸ್ ನ ಯಾವ ನಾಯಕನೂ ಇದನ್ನ ಹೇಳ್ತಿಲ್ಲ ಎಂದು ಅವರು ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments