Webdunia - Bharat's app for daily news and videos

Install App

ಕಮಿಷನ್ ಕೇಳಿದ್ರೆ ಇವತ್ತೇ ರಾಜಕೀಯ ನಿವೃತ್ತಿ

Webdunia
ಶುಕ್ರವಾರ, 11 ಆಗಸ್ಟ್ 2023 (21:00 IST)
ಕಂಟ್ರಾಕ್ಟರ್ ಅಸೋಸಿಯೇಷನ್ ಸುದ್ದಿಗೋಷ್ಠಿ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ಅವರೆಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತನಾಡಬೇಕು. ಕಂಟ್ರಾಕ್ಟರುಗಳು ಯಾರಿಗೆ ಎಷ್ಟು ಕೊಟ್ಟಿದಾರೆ ಎಂದು ನಾನು ಚರ್ಚೆ ಮಾಡಲು ಹೋಗಲ್ಲ. 10 ರಿಂದ 15 ಪರ್ಸೆಂಟ್ ಕಮಿಷನ್ ಕೇಳಿದ್ರು ಅಂತಾರೆ. ಯಾರು ಕೇಳಿದ್ರು? ನಾನು ಏನಾದರೂ ಕೇಳಿದ್ರೆ ಇವತ್ತೇ ರಾಜಕೀಯ ನಿವೃತ್ತಿಯಾಗುವೆ, ಬೊಮ್ಮಾಯಿ ಆಗ್ತಾರಾ? ಅಥವಾ ಅಶೋಕ್ ಆಗ್ತಾನಾ? ಅಶೋಕ್ ಮಾತನಾಡಿದ್ದನ್ನ ನೋಡಿದ್ದೇನೆ. ಅವರಿಗೆಲ್ಲಾ ಎಲ್ಲಿ ಉತ್ತರಿಸಬೇಕೋ ಅಲ್ಲಿ ಉತ್ತರಿಸುತ್ತೀನಿ ಎಂದು ಆರ್.ಅಶೋಕ್ ವಿರುದ್ಧ ಡಿಕೆಶಿ ಏಕವಚನದಲ್ಲೇ ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments