Webdunia - Bharat's app for daily news and videos

Install App

ಕಮಿಷನ್ ಕೇಳಿದ್ರೆ ಇವತ್ತೇ ರಾಜಕೀಯ ನಿವೃತ್ತಿ

Webdunia
ಶುಕ್ರವಾರ, 11 ಆಗಸ್ಟ್ 2023 (21:00 IST)
ಕಂಟ್ರಾಕ್ಟರ್ ಅಸೋಸಿಯೇಷನ್ ಸುದ್ದಿಗೋಷ್ಠಿ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ಅವರೆಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತನಾಡಬೇಕು. ಕಂಟ್ರಾಕ್ಟರುಗಳು ಯಾರಿಗೆ ಎಷ್ಟು ಕೊಟ್ಟಿದಾರೆ ಎಂದು ನಾನು ಚರ್ಚೆ ಮಾಡಲು ಹೋಗಲ್ಲ. 10 ರಿಂದ 15 ಪರ್ಸೆಂಟ್ ಕಮಿಷನ್ ಕೇಳಿದ್ರು ಅಂತಾರೆ. ಯಾರು ಕೇಳಿದ್ರು? ನಾನು ಏನಾದರೂ ಕೇಳಿದ್ರೆ ಇವತ್ತೇ ರಾಜಕೀಯ ನಿವೃತ್ತಿಯಾಗುವೆ, ಬೊಮ್ಮಾಯಿ ಆಗ್ತಾರಾ? ಅಥವಾ ಅಶೋಕ್ ಆಗ್ತಾನಾ? ಅಶೋಕ್ ಮಾತನಾಡಿದ್ದನ್ನ ನೋಡಿದ್ದೇನೆ. ಅವರಿಗೆಲ್ಲಾ ಎಲ್ಲಿ ಉತ್ತರಿಸಬೇಕೋ ಅಲ್ಲಿ ಉತ್ತರಿಸುತ್ತೀನಿ ಎಂದು ಆರ್.ಅಶೋಕ್ ವಿರುದ್ಧ ಡಿಕೆಶಿ ಏಕವಚನದಲ್ಲೇ ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments