Webdunia - Bharat's app for daily news and videos

Install App

ರಾಜಕೀಯ ವ್ಯವಸ್ಥೆ: ಹೆಚ್.ಡಿ.ಡಿ. ಹೇಳಿದ್ದೇನು?

Webdunia
ಶನಿವಾರ, 29 ಸೆಪ್ಟಂಬರ್ 2018 (19:19 IST)
ಸರಿಪಡಿಸಲಾರದಂತಹ ಸ್ಥಿತಿಗೆ ರಾಜಕೀಯ ತಲುಪುತ್ತಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರ ಅಥೆನ್ಸ್ ರಾಜ್ಯಾಡಳಿತ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾನತಾಡಿದ ಹೆಚ್.ಡಿ.ದೇವೇಗೌಡರು, ರಾಜಕೀಯ ವ್ಯವಸ್ಥೆ ಸಂಪೂರ್ಣವಾಗಿ ಕೆಟ್ಟು ಹೋಗಿದೆ. ಈ ವ್ಯವಸ್ಥೆ ಸರಿಪಡಿಸುವುದು ಕಷ್ಟ ಎಂಬ ಸ್ಥಿತಿಗೆ ಬಂದು ನಿಂತಿದ್ದೇವೆ ಎಂದರು.

ಐದಾರು ದಶಕಗಳ ಹಿಂದೆ ಮತದಾನ ಪವಿತ್ರ ಕಾರ್ಯ ಎಂಬ ಭಾವನೆ ಇತ್ತು. ಪೂಜೆ ಮಾಡಿ ಮತದಾನ ಮಾಡುತ್ತಿದ್ದರು. ಈಗ ಪರಿಸ್ಥಿತಿ ಭಿನ್ನವಾಗಿದೆ ಎಂದು ಮಾರ್ಮಿಕವಾಗಿ ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments