Webdunia - Bharat's app for daily news and videos

Install App

ರಾಜಕೀಯ ಲಾಭ ಮೇಕೆದಾಟು ಪಾದಾಯಾತ್ರೆ

Webdunia
ಗುರುವಾರ, 3 ಮಾರ್ಚ್ 2022 (18:02 IST)
ರಾಜಕೀಯ ನಾಯಕತ್ವದ ಮೇಲಾಟಕ್ಕೆ ಪಾದಯಾತ್ರೆ ನಡೆಸಿದ್ದಾರೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿ ದ್ದಾರೆ. ಈ ಸಂಬಂಧ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ‌ ಅವರು, ಮೇಕೆದಾಟು ಯೋಜನೆಗೆ ಬೇಕಾದ ವಿಸ್ತೃತ ಯೋಜನಾ ವರದಿ ತಯಾರಿಸಲು ವಿಳಂಬ ಮಾಡಿತು.
ಸಕಾಲಕ್ಕೆ ಈ‌ ಹೊಣೆ ನಿಭಾಯಿಸಿದ್ದರೆ ಈಗ ಪಾದಯಾತ್ರೆ ಮಾಡುವ ಅಗತ್ಯವೇ‌ ಇರುತ್ತಿರಲಿಲ್ಲ ಎಂದರು. ಯೂಕ್ರೇನ್ ಯುದ್ಧ ಭೂಮಿಯಲ್ಲಿ
 
ಸಿಲುಕಿರುವ ಸಾವಿರಾರು ಭಾರತೀಯರನ್ನು ಸುರಕ್ಷಿತವಾಗಿ ಕರೆತರುವುದಕ್ಕೆ ಸಲಹೆ- ಸೂಚನೆ ನೀಡುವುದನ್ನು ಬಿಟ್ಟು‌ ಕಾಂಗ್ರೆಸ್​ನ ಸಿದ್ದರಾ ಮಯ್ಯ ಅವರಂತಹ ನಾಯಕರು ಬೀದಿಬದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಸುನಿಲ್​ ಕುಮಾರ್​ ವ್ಯಂಗ್ಯವಾಡಿದರು. ಇನ್ನೂ ಅತಂತ್ರರಾಗಿದ್ದ 3,500 ಭಾರತೀಯರನ್ನು ತಾಯ್ನಾಡಿಗೆ ಕರೆ ತಂದಿದ್ದು, ತೆರವು ಕಾರ್ಯಾಚರಣೆ ಮುಂದುವರಿದಿದೆ. ಈ ಸಂದ ರ್ಭದಲ್ಲಿ ಭಾರತೀಯರೆಲ್ಲ ಒಗ್ಗಟ್ಟು ಪ್ರದರ್ಶಿಸಬೇಕು. ಇದರಲ್ಲೂ ಪಕ್ಷ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಸಚಿವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments