Webdunia - Bharat's app for daily news and videos

Install App

ರಾಜಕೀಯವಾಗಿ ನಾವು ಏನ್ ಮಾತು ಕೊಟ್ಟಿದ್ದೇವೋ ಅದನ್ನ ಮಾಡುತ್ತೇವೆ- ಡಿಕೆಶಿ

Webdunia
ಮಂಗಳವಾರ, 6 ಜೂನ್ 2023 (17:55 IST)
ಕಾಂಗ್ರೆಸ್ ನ ಗೃಹಲಕ್ಷ್ಮೀ  ಗ್ಯಾರಂಟಿ ಬಗ್ಗೆ ಗೊಂದಲ ವಿಚಾರವಾಗಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಒಂದು ಮನೆಗೆ ಒಂದೇ ಆರ್.ಆರ್ ನಂಬರ್ ಮಾತ್ರ ಪರಿಗಣನೆಗೆ ಕಂಡೀಷನ್ ಇದೆ ಎಂದು ಹೇಳಿದ್ರು.ಇನ್ನೂ ಗೃಹಜ್ಯೋತಿ ಕಂಡೀಷನ್ ಬಗ್ಗೆ ಯಾರು, ಯಾವ ಆಕ್ರೋಶ ಇಲ್ಲ, ನಿಮಗೆ ಆಕ್ರೋಶ ಅಷ್ಟೇ ನಾವು ಅದಕ್ಕೆ ಕ್ಲಾರಿಟಿ ಕೊಡ್ತೇವೆ.ಎಲ್ಲರೂ ಸ್ವಲ್ಪ ತಾಳ್ಮೆ‌ ಇಂದ ಇರಬೇಕು.ನಾವು ಗ್ಯಾರಂಟಿ ಕೊಟ್ಟಿದ್ದೇವೆ.ರಾಜಕೀಯವಾಗಿ ನಾವು ಏನ್ ಮಾತು ಕೊಟ್ಟಿದ್ದೇವೋ ಅದನ್ನ ಮಾಡುತ್ತೇವೆ.ಅಧಿಕಾರಿಗಳಿಗೆ ಅವರ ಆ್ಯಂಗಲ್  ಇರತ್ತೆ.ಯಾರಿಗೂ ಯಾವ ಆಕ್ರೋಶ, ಆತಂಕ ಬೇಡ.ಗಾಳಿ ಸುದ್ದಿ ಬಗ್ಗೆ ಯಾರಾದ್ರೂ ತಲೆ ಕೆಡಿಸಿಕೊಂಡರೆ ಅದಕ್ಕೆ ನಾವು ಜವಾಬ್ದಾರರಲ್ಲ.ಎಲ್ಲವನ್ನೂ ಕೂತು ನಾವು ಚರ್ಚೆ ಮಾಡುತ್ತೇವೆ.ನಾವು ಏನು ಮಾತು ಕೊಟ್ಟಿದ್ದೇವೋ ಅದರಂತೆ ಮಾಡುತ್ತೇವೆ ಎಂದು ಡಿಸಿಎಂ‌ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments