Webdunia - Bharat's app for daily news and videos

Install App

ರಾಜಕಾರಣಿ ಮಕ್ಕಳು ರಾಜಕಾರಣಿಯಾಗಬಾರದೇ?: ಪ್ರಿಯಾಂಕ್ ಖರ್ಗೆ

Webdunia
ಗುರುವಾರ, 23 ಜೂನ್ 2016 (12:22 IST)
ನಟರ ಮಕ್ಕಳು ನಟರಾಗುತ್ತಾರೆ. ರಾಜಕಾರಣಿಯ ಮಕ್ಕಳು ರಾಜಕಾರಣಿಯಾಗಬಾರದೇ ಎಂದು ನೂತನ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವರಾದ ಖಮರುಲ್ ಇಸ್ಲಾಂ ಮತ್ತು ಬಾಬುರಾವ್ ಚಿಂಚನಸೂರು ಅವರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಮಾಜಿ ಸಚಿವರು ಯಾಕೆ ಇಂತಹ ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ. ನಾನು ವರಿಷ್ಠರ ಮಾತಿಗೆ ಬದ್ಧವಾಗಿದ್ದೇನೆ ಎಂದು ಹೇಳಿದ್ದಾರೆ.
 
ಅಧಿಕಾರ ಉಳಿಯುತ್ತೊ ಹೋಗುತ್ತೋ ಗೊತ್ತಿಲ್ಲ. ಉತ್ತಮ ಅಭಿವೃದ್ಧಿ ಕೆಲಸವನ್ನು ಮಾಡಿದರೆ ಜನತೆ ನಮ್ಮನ್ನು ಗೆಲ್ಲಿಸುತ್ತಾರೆ ಎಂದು ಹೇಳಿದ್ದರು. ನಟರ ಮಕ್ಕಳು ನಟರಾಗುತ್ತಾರೆ. ರಾಜಕಾರಣಿಯ ಮಕ್ಕಳು ರಾಜಕಾರಣಿಯಾಗಬಾರದೆ ಎಂದು ನೂತನ ಸಚಿವ ಪ್ರಿಯಾಂಕ್ ಖರ್ಗೆ ಅವರು ಖಮರುಲಾ ಇಸ್ಲಾಂ ಮತ್ತು ಬಾಬುರಾವ್ ಚಿಂಚನಸೂರು ಅವರನ್ನು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments