Webdunia - Bharat's app for daily news and videos

Install App

ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ರಾಜಕಾರಣಿಗಳ ವಿಭಿನ್ನ ಪ್ರತಿಕ್ರಿಯೆ

Webdunia
ಶನಿವಾರ, 12 ಆಗಸ್ಟ್ 2017 (15:59 IST)
ಉಪೇಂದ್ರ ಅವರು ಅಂದುಕೊಂಡಂತೆ ರಾಜಕೀಯ ನಡೆಸುವುದು ಸಾಧ್ಯವಿಲ್ಲ. ಸಿನಿಮಾದಿಂದ ನಿವೃತ್ತರಾಗುತ್ತಿರುವ ಉಪೇಂದ್ರ ರಾಜಕೀಯಕ್ಕೆ ಬರುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಜಮೀರ್ ಅಹಮ್ಮದ್ ಹೇಳಿದ್ದಾರೆ.

ಉಪೇಂದ್ರ ಅವರು ಏನಾದರೂ ಕಾರ್ಯಕ್ರಮ ಮಾಡಿ ಬಡವರಿಗೆ ಸಹಾಯ ಮಾಡಿ ರಾಜಕೀಯಕ್ಕೆ ಬರುವುದಿದ್ದರೆ ಓಕೆ ಎನ್ನಬಹುದಿತ್ತು. ಅಂಥದ್ದೇನಾದರೂ ಮಾಡಿದ್ದಾರಾ ಎಂದು ಜಮೀರ್ ಅಹಮ್ಮದ್ ಪ್ರಶ್ನಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ. ಶಿವಕುಮಾರ್, ನಟ ಉಪೇಂದ್ರ ಜನಸೇವೆ ಮಾಡಲು ಬರುತ್ತಿರುವುದಕ್ಕೆ ನಮ್ಮ ಸ್ವಾಗತವಿದೆ. ಇಷ್ಟು ದಿನ ಬಣ್ಣ ಹಚ್ಚಿ ಸಿನಿಮಾ ಮಾಡುತ್ತಿದ್ದರು. ಈಗ ಬಣ್ಣ ಹಚ್ಚದೇ ರಾಜಕೀಯ ಮಾಡಲಿ. ಅವರು ರಾಜಕೀಯ ಎಂಟ್ರಿಗೆ ನಾವು ಶುಭ ಕೋರುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜಾತ್ಯಾತೀತವಾಗಿ ರಾಜಕಾರಣ ಮಾಡುವುದಕ್ಕೆ ಸ್ವಾಗತ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments