Webdunia - Bharat's app for daily news and videos

Install App

ಕೆಂಪು ಗೂಟದ ಕಾರಿನ ವಿಷಯಕ್ಕೆ ಸಿಎಂ ಸಿದ್ದರಾಮಯ್ಯ, ಕಾಗೋಡು ತಿಮ್ಮಪ್ಪ ಸಿಡಿಮಿಡಿ

Webdunia
ಮಂಗಳವಾರ, 25 ಏಪ್ರಿಲ್ 2017 (13:51 IST)
ವಿಐಪಿ ಸಂಸ್ಕೃತಿಗೆ ತಿಲಾಂಜಲಿ ಇಡಲು ಕೇಂದ್ರ ಸಂಪುಟ ಜಾರಿಗೆ ತಂದ ಕೆಂಪು ಗೂಟದ ಕಾರು ನಿಷೇಧದ ನಿಯಮ ಹಲವೆಡೆ ರಾಜಕಾರಣಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಹಿಂದೆ ಕೆಂಪುಗೂಟದ ಕಾರು ತಡೆಯುವುದರಿಂದ ಏನೂ ಬದಲಾವಣೆ ಆಗಲ್ಲ, ಅವರ ಭದ್ರತೆಯನ್ನ ತಗ್ಗಿಸಲಿ ಎಂದು ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದರು. ಇದೀಗ, ಕಾಗೋಡು ತಿಮ್ಮಪ್ಪ ಸಹ, ನಾವೇನೂ ಇಷ್ಟ ಪಟ್ಟು ಕೆಂಪು ಗೂಟದ ಕಾರು ಪಡೆದಿಲ್ಲ. ಸರ್ಕಾರದ ನಿಯಮದನ್ವಯ ಅಳವಡಿಸಲಾಗಿದೆ ಕೇಂದ್ರ .ಸರ್ಕಾರ ತೆಗೆಯುವುದಾರೆ ತೆಗೆಯಲಿ ಎಂದು ಉತ್ತರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಹ ನಾನೇಕೆ ಕೆಂಪು ಗೂಟವನ್ನ ತೆಗೆಯಬೇಕು..? ಮೇ1ರಿಂದ ನಿಯಮ ಜಾರಿಗೆ ಬಂದಾಗ ತೆಗೆಯುತ್ತೇನೆ ಎಂದು ಉತ್ತರಿಸಿದ್ದಾರೆ. ನಿನ್ನೆ ಸಿಎಂಗೆ ಮ಻ಹಿತಿ ನೀಡದೇ ಸಿಬ್ಬಂದಿ ಕಾರಿನ ಕೆಂಪುಗೂಟವನ್ನ ತೆಗೆದಿದ್ದ ಬಗ್ಗೆ ಸಿಬ್ಬಂದಿ ವಿರುದ್ಧ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ರು. ನನಗೆ ಅರಿವಿಲ್ಲದಂತೆ ಕೆಂಪುಗೂಟ ತೆಗೆಯಲಾಗಿದೆ ಎಂದು ಹೇಳಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಮುಂದಿನ ಸುದ್ದಿ
Show comments