Webdunia - Bharat's app for daily news and videos

Install App

ತಮಿಳುನಾಡು ರೈತರ ಪ್ರತಿಭಟನೆ ಹಿಂದೆ ರಾಜಕಾರಣಿಗಳ ಕೈವಾಡ: ದೇವೇಗೌಡ

Webdunia
ಶನಿವಾರ, 1 ಏಪ್ರಿಲ್ 2017 (19:16 IST)
ದೆಹಲಿಯಲ್ಲಿ ತಮಿಳುನಾಡು ರೈತರ ಪ್ರತಿಭಟನೆ ಹಿಂದೆ ರಾಜಕೀಯ ನಾಯಕರ ಕೈವಾಡವಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಆರೋಪಿಸಿದ್ದಾರೆ. ದೆಹಲಿಯಲ್ಲಿ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಾರೆ. ಅಧಿಕಾರಿಗಳು ಇಲ್ಲಿ ಬಂದು ನೀರು ಕೇಳುತ್ತಾರೆ. ತಮಿಳ್ನಾಡು ರೈತರು ಕಷ್ಟದಲ್ಲಿರುಇವ ರೀತಿ ಬಿಂಬಿಸಲಾಗುತ್ತಿದೆ ಎಂದು ದೇವೇಗೌಡರು ಆರೋಪಿಸಿದ್ದಾರೆ.

ತಮಿಳುನಾಡಿಗೆ ಬಿಡಲು ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ. ರಾಜ್ಯದ ರೈತರ ಗೋಳು ಯಾರಿಗೂ ಅರ್ಥವಾಗುತ್ತಿಲ್ಲ. ರೈತೆರ ಸ್ಥಿತಿಗತಿ ಅರಿಯಲು ನಾಳೆ ಮೈಸೂರಿಗೆ ತೆರಳುತ್ತಿರುವುದಾಗಿ ದೇವೇಗೌಡ ಹೇಳಿದ್ದಾರೆ.

ಇದೇವೇಳೆ, ದೆಹಲಿಯಲ್ಲಿ ತಮಿಳುನಾಡು ರೈತರನ್ನ ಭೇಟಿಯಾದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ದೇವೇಗೌಡರು, ರಾಹುಲ್ ಗಾಂಧಿಗೆ ರಾಜ್ಯದ ರೈತರ ಗೋಳು ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments