Webdunia - Bharat's app for daily news and videos

Install App

ತಮಿಳುನಾಡು ರೈತರ ಪ್ರತಿಭಟನೆ ಹಿಂದೆ ರಾಜಕಾರಣಿಗಳ ಕೈವಾಡ: ದೇವೇಗೌಡ

Webdunia
ಶನಿವಾರ, 1 ಏಪ್ರಿಲ್ 2017 (19:16 IST)
ದೆಹಲಿಯಲ್ಲಿ ತಮಿಳುನಾಡು ರೈತರ ಪ್ರತಿಭಟನೆ ಹಿಂದೆ ರಾಜಕೀಯ ನಾಯಕರ ಕೈವಾಡವಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಆರೋಪಿಸಿದ್ದಾರೆ. ದೆಹಲಿಯಲ್ಲಿ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಾರೆ. ಅಧಿಕಾರಿಗಳು ಇಲ್ಲಿ ಬಂದು ನೀರು ಕೇಳುತ್ತಾರೆ. ತಮಿಳ್ನಾಡು ರೈತರು ಕಷ್ಟದಲ್ಲಿರುಇವ ರೀತಿ ಬಿಂಬಿಸಲಾಗುತ್ತಿದೆ ಎಂದು ದೇವೇಗೌಡರು ಆರೋಪಿಸಿದ್ದಾರೆ.

ತಮಿಳುನಾಡಿಗೆ ಬಿಡಲು ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ. ರಾಜ್ಯದ ರೈತರ ಗೋಳು ಯಾರಿಗೂ ಅರ್ಥವಾಗುತ್ತಿಲ್ಲ. ರೈತೆರ ಸ್ಥಿತಿಗತಿ ಅರಿಯಲು ನಾಳೆ ಮೈಸೂರಿಗೆ ತೆರಳುತ್ತಿರುವುದಾಗಿ ದೇವೇಗೌಡ ಹೇಳಿದ್ದಾರೆ.

ಇದೇವೇಳೆ, ದೆಹಲಿಯಲ್ಲಿ ತಮಿಳುನಾಡು ರೈತರನ್ನ ಭೇಟಿಯಾದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ದೇವೇಗೌಡರು, ರಾಹುಲ್ ಗಾಂಧಿಗೆ ರಾಜ್ಯದ ರೈತರ ಗೋಳು ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments