ಕಾವೇರಿ ವಿವಾದದಲ್ಲಿ ಸ್ವಾರ್ಥ ರಾಜಕಾರಣ ಬಿಟ್ಟು ಒಂದಾಗಿ ತೀರ್ಮಾನಕ್ಕೆ ಬನ್ನಿ: ಪೇಜಾವರ್ ಶ್ರೀ

Webdunia
ಶುಕ್ರವಾರ, 16 ಸೆಪ್ಟಂಬರ್ 2016 (17:39 IST)
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಾಗಿಲ್ಲ ಎಂದು ಮಾಜಿ ಅಡ್ವೋಕೇಟ್ ಜನರಲ್ ಬಿ.ವಿ.ಆಚಾರ್ಯ ನೀಡಿರುವ ಹೇಳಿಕೆ ಕುರಿತು ಸ್ವಾರ್ಥ ರಾಜಕಾರಣ ಬಿಟ್ಟು ಎಲ್ಲ ರಾಜಕೀಯ ಪಕ್ಷಗಳು ಒಂದು ತೀರ್ಮಾನಕ್ಕೆ ಬರಬೇಕು ಎಂದು ಪೇಜಾವರ್ ಶ್ರೀಗಳು ಕರೆ ಕೊಟ್ಟಿದ್ದಾರೆ
 
ಉಡಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಮೀರಬಹುದಾದ ಕುರಿತು ಆಲೋಚನೆ ಮಾಡಿ. ಸ್ವಾರ್ಥದ ರಾಜಕೀಯವನ್ನು ಬಿಟ್ಟು ಒಂದು ತೀರ್ಮಾನಕ್ಕೆ ಬರುವಂತೆ ಜನಪ್ರತಿನಿಧಿಗಳಿಗೆ ಸಲಹೆ ನೀಡಿದ್ದಾರೆ.
 
ಕಾವೇರಿ ವಿಚಾರದಲ್ಲಿ ರಾಜ್ಯದ ಜನತೆಯ ಹಿತ ಮುಖ್ಯವಾಗಿದ್ದು, ರಾಜಕೀಯ ಪಕ್ಷಗಳು ಒಮ್ಮತದ ನಿರ್ಧಾರ ಕೈಗೊಳ್ಳಬೇಕು ಎಂದರು.
 
ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಲ್ಲಿ ಆಕ್ರೋಶ ಭುಗಿಲೆಳುತ್ತಿದೆ. ಹೋರಾಟಗಾರರು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು. ಪ್ರತಿಭಟನೆಯ ಹೆಸರಿನಲ್ಲಿ ಹಿಂಸೆ ಘರ್ಷಣೆಗೆ ಅವಕಾಶ ನೀಡದೇ ನಮ್ಮ ಘನತೆ ಗೌರವವನ್ನು ಕಾಪಾಡಿಕೊಳ್ಳೋಣ ಎಂದು ಪೇಜಾವರ್ ಶ್ರೀಗಳು ಮನವಿ ಮಾಡಿಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments