ಇನ್ನೆರಡು ದಿನ ರಾಜಕಾರಣಿಗಳಿಗೆ ಕೊಂಚ ರೆಸ್ಟ್, ಸ್ವಲ್ಪ ಟೆನ್ ಷನ್!

Webdunia
ಭಾನುವಾರ, 13 ಮೇ 2018 (07:56 IST)
ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಯೇನೋ ಮುಗಿಯಿತು. ಆದರೆ ಮಂಗಳವಾರದ ಫಲಿತಾಂಶಕ್ಕಾಗಿ ಇದೀಗ ಎಲ್ಲರ ಕುತೂಹಲ ನೆಟ್ಟಿದೆ.

ಇದುವರೆಗೆ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ರಾಜಕೀಯ ನಾಯಕರು ಇನ್ನೆರಡು ದಿನ ಕೊಂಚ ಸುಧಾರಿಸಿಕೊಳ್ಳಬಹುದಾಗಿದೆ. ನಿರ್ಣಯವನ್ನು ಮತದಾರ ಈಗಾಗಲೇ ಬರೆದಾಗಿದೆ. ಅದರ ಫಲಿತಾಂಶ ಮಂಗಳವಾರ ತಿಳಿಯಲಿದೆ.

ಹೀಗಾಗಿ ರೆಸ್ಟ್ ಜತೆಗೇ ಕೊಂಚ ಟೆನ್ ಷನ್ ಕೂಡಾ ಎದೆಯಲ್ಲಿ ಆರಂಭವಾಗಿರುತ್ತದೆ. ಮಂಗಳವಾರ ಬರುವ ಫಲಿತಾಂಶದಲ್ಲಿ ಯಾವ ಪಕ್ಷ ಗೆಲ್ಲಬಹುದು, ತಮಗೆ ಮತದಾರ ಒಲವು ತೋರಿದ್ದಾನೆಯೇ ಎಂಬ ಟೆನ್ ಷನ್ ನಲ್ಲಿ ರಾಜಕಾರಣಿಗಳು ಇನ್ನೆರಡು ದಿನ ಕಳೆಯಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments