Webdunia - Bharat's app for daily news and videos

Install App

‘ಜೆ.ಎನ್.ಯು ಕೇಸ್ ನಲ್ಲಿ ರಾಜಕೀಯ ಸೇರಿಸ್ತಿರೋ ಕಾಂಗ್ರೆಸ್’

Webdunia
ಸೋಮವಾರ, 6 ಜನವರಿ 2020 (14:40 IST)
ಜೆ.ಎನ್.ಯು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಆ ಜಗಳದಲ್ಲಿ ಕಾಂಗ್ರೆಸ್ ರಾಜಕೀಯ ಬೆರೆಸುತ್ತಿದೆ.

ಜೆ.ಎನ್.ಯು ನಲ್ಲಿ ನಡೆದ ಜಗಳಕ್ಕೆ ರಾಜಕಾರಣ ಬೆರೆಸುತ್ತಿರುವುದು ಕಾಂಗ್ರೆಸ್ ನ ಅತ್ಯಂತ ಕ್ಷುಲ್ಲಕ ಮನೋಭಾವ ತೋರಿಸುತ್ತಿದೆ. ಹೀಗಂತ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ದೂರಿದ್ದಾರೆ.

ಜೆ.ಎನ್.ಯುನಲ್ಲಿ ನಡೆದ ಘಟನೆಯ ಕುರಿತು ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣವನ್ನು ಬಿಜೆಪಿ ತೀವ್ರವಾಗಿ ಖಂಸಿಸುತ್ತದೆ. ಬಿಜೆಪಿಯು ಈ ಘಟನೆಯ ಬಗ್ಗೆ ತನಿಖೆ ಕೈಗೊಳ್ಳಲು ಸೂಚಿಸುತ್ತದೆ ಎಂದರು.

ಜೆ.ಎನ್.ಯು ನಲ್ಲಿ ನಡೆಯುತ್ತಿರುವ ಉಳಿದ ಘಟನೆ ಬಗ್ಗೆ ಸಮಾಜ ಹಾಗೂ ಮಾಧ್ಯಮ ಜಾಗೃತಿ ಮೂಡಿಸಬೇಕಿದೆ. ಜೆಎನ್ ಯು ನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಎರಡು ಗುಂಪುಗಳು ನಡುವೆ ನಡೆದ ಜಗಳ ಇದಾಗಿದ್ದು, ಇದರಲ್ಲಿ ಯಾವುದೇ ರಾಜಕಾರಣವಿಲ್ಲ ಎಂದರು. 

ಸುಳ್ಳು ಹೇಳಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಈ ಘಟನೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments