Webdunia - Bharat's app for daily news and videos

Install App

ನೀರಿನ ವಿಚಾರದಲ್ಲಿ ರಾಜಕೀಯ : ಜಾರಕಿಹೊಳಿ ಹೇಳಿದ್ದೇನು?

Webdunia
ಗುರುವಾರ, 7 ಮೇ 2020 (18:13 IST)
ಸರ್ಕಾರ ಬಹು ಮಹಾತ್ವಕಾಂಕ್ಷೆ ಯೋಜನೆಯ ಸ್ಥಳಕ್ಕೆ ಜಲ ಸಂಪನ್ಮೂಲ ಸಚಿವರು ಭೇಟಿ ನೀಡಿದ್ದರು.

ಸಚಿವ ರಮೇಶ್ ಜಾರ್ಕಿಹೊಳಿ ಹೇಳಿಕೆ ನೀಡಿದ್ದು, ಯೋಜನೆ ರೈತರ ಭೂ ಸ್ವಾಧಿನ ಬಗ್ಗೆ ಸಧ್ಯದಲ್ಲೆ ಸಭೆ ಮಾಡಿ ಸಮಸ್ಯೆ ಬಗೆ ಹರಿಸಲಾಗುವುದು. ಮುಂದಿನ ಮಾರ್ಚ್ ತಿಂಗಳಿಗೆ 37 km ನೀರು ಹರಿಸೋ ಉದ್ದೇಶ ಇದೆ . ಕೊರೊನಾ ಬಂದಿದ್ದು ಯೋಜನೆಗೆ ಸಮಸ್ಯೆ ತಂದಿದೆ ಎಂದರು.

ಈಗ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ ಎಂದ ಅವರು, ನೀರಿನ ವಿಚಾರದಲ್ಲಿ ರಾಜಕೀಯ ಮಾಡಲ್ಲ ಎಂದಿದ್ದಾರೆ.
ಇನ್ನು, ಉತ್ತರ ಕರ್ನಾಟಕಕ್ಕೆ ಎತ್ತಿನಹೊಳೆ ಯೋಜನೆಯ ನೀರು ಬಳಸುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಉತ್ತರ ಕರ್ನಾಟಕ ಬೇರೆ, ಇದು ಬೇರೆ ಎಂಬುದಿಲ್ಲ ರಾಜ್ಯವನ್ನ ಒಂದೇ ದೃಷ್ಟಿಯಿಂದ ನೋಡುತ್ತೇವೆ. ಎತ್ತಿನ ಹೊಳೆಯೋಜನೆಗೆ ಇನ್ನು ಎಷ್ಟು ಹಣ ಬೇಕು ಅನ್ನೋದನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments