Webdunia - Bharat's app for daily news and videos

Install App

‘ರಾಜಕಾರಣ ಕೆಟ್ಟಿದೆ ಎಂದ ಸ್ಪೀಕರ್’

Webdunia
ಸೋಮವಾರ, 27 ಮೇ 2019 (16:53 IST)
ಇಂದು ರಾಜಕಾರಣ ಕೆಟ್ಟು ಹೋಗಿದೆ. ಜನ ಕೆಟ್ಟುಹೋಗಿಲ್ಲ. ನಮ್ಮ ಬಳಿ ಹೆಚ್ಚು ಹಣ ಇದೆ ಅಂತ ನೀವೇ ಕೊಡ್ತೀರಾ ಜನ ತೆಗೆದುಕೊಳ್ಳುವುದರಲ್ಲಿ ತಪ್ಪೇನಿದೆ? ಹೀಗಂತ ರಮೇಶ ಕುಮಾರ ಆಕ್ರೋಶ ಹೊರಹಾಕಿದ್ದಾರೆ.

ನಾನು ಹತ್ತು ಚುನಾವಣೆ ಎದುರಿಸಿದ್ದೇನೆ. ಆರು ಚುನಾವಣೆ ಗೆದ್ದಿದ್ದೇನೆ. ನಾಲ್ಕು ಚುನಾವಣೆಗಳಲ್ಲಿ ಸೋತಿದ್ದೇನೆ. ನಾನು ಬ್ರಾಹ್ಮಣ . ನಮ್ಮ ಶ್ರೀನಿವಾಸಪುರದಲ್ಲಿ ಸಾವಿರ ಮತಗಳು ಇರಬಹುದು. ಅದ್ರೂ ನಾನು ಚುನಾವಣೆ ಗೆದ್ದಿದ್ದೇನೆ, ಸೋತಿದ್ದೇನೆ ಎಂದರು.
ಇಂದು ರಾಜಕಾರಣ ಕೆಟ್ಟು ಹೋಗಿದೆ. ಜನ ಕೆಟ್ಟುಹೋಗಿಲ್ಲ.

ನಮ್ಮ ಬಳಿ ಹೆಚ್ಚು ಹಣ ಇದೆ ಅಂತ ನೀವೇ ಕೊಡ್ತೀರಾ ಜನ ತೆಗೆದುಕೊಳ್ಳುವುದರಲ್ಲಿ ತಪ್ಪೇನಿದೆ? ನಮ್ಮ ಮನೆಯಲ್ಲಿ ಇಷ್ಟು ಮತ ಇವೆ. ಇಷ್ಟು ದುಡ್ಡು ಕೊಡಬೇಕು ಅಂತ ಕೇಳಲ್ಲ. ಅದ್ರೆ ನೀವು ಬಲವಂತ ಮಾಡಿ ಕೊಟ್ರೆ ಅವರು ತೆಗೆದುಕೊಳ್ಳುವುದರಲ್ಲಿ ತಪ್ಪೇನಿದೆ? ಹೀಗಂತ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ರಮೇಶ್ ಕುಮಾರ್.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments