‘ರಾಜಕಾರಣ ಕೆಟ್ಟಿದೆ ಎಂದ ಸ್ಪೀಕರ್’

Webdunia
ಸೋಮವಾರ, 27 ಮೇ 2019 (16:53 IST)
ಇಂದು ರಾಜಕಾರಣ ಕೆಟ್ಟು ಹೋಗಿದೆ. ಜನ ಕೆಟ್ಟುಹೋಗಿಲ್ಲ. ನಮ್ಮ ಬಳಿ ಹೆಚ್ಚು ಹಣ ಇದೆ ಅಂತ ನೀವೇ ಕೊಡ್ತೀರಾ ಜನ ತೆಗೆದುಕೊಳ್ಳುವುದರಲ್ಲಿ ತಪ್ಪೇನಿದೆ? ಹೀಗಂತ ರಮೇಶ ಕುಮಾರ ಆಕ್ರೋಶ ಹೊರಹಾಕಿದ್ದಾರೆ.

ನಾನು ಹತ್ತು ಚುನಾವಣೆ ಎದುರಿಸಿದ್ದೇನೆ. ಆರು ಚುನಾವಣೆ ಗೆದ್ದಿದ್ದೇನೆ. ನಾಲ್ಕು ಚುನಾವಣೆಗಳಲ್ಲಿ ಸೋತಿದ್ದೇನೆ. ನಾನು ಬ್ರಾಹ್ಮಣ . ನಮ್ಮ ಶ್ರೀನಿವಾಸಪುರದಲ್ಲಿ ಸಾವಿರ ಮತಗಳು ಇರಬಹುದು. ಅದ್ರೂ ನಾನು ಚುನಾವಣೆ ಗೆದ್ದಿದ್ದೇನೆ, ಸೋತಿದ್ದೇನೆ ಎಂದರು.
ಇಂದು ರಾಜಕಾರಣ ಕೆಟ್ಟು ಹೋಗಿದೆ. ಜನ ಕೆಟ್ಟುಹೋಗಿಲ್ಲ.

ನಮ್ಮ ಬಳಿ ಹೆಚ್ಚು ಹಣ ಇದೆ ಅಂತ ನೀವೇ ಕೊಡ್ತೀರಾ ಜನ ತೆಗೆದುಕೊಳ್ಳುವುದರಲ್ಲಿ ತಪ್ಪೇನಿದೆ? ನಮ್ಮ ಮನೆಯಲ್ಲಿ ಇಷ್ಟು ಮತ ಇವೆ. ಇಷ್ಟು ದುಡ್ಡು ಕೊಡಬೇಕು ಅಂತ ಕೇಳಲ್ಲ. ಅದ್ರೆ ನೀವು ಬಲವಂತ ಮಾಡಿ ಕೊಟ್ರೆ ಅವರು ತೆಗೆದುಕೊಳ್ಳುವುದರಲ್ಲಿ ತಪ್ಪೇನಿದೆ? ಹೀಗಂತ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ರಮೇಶ್ ಕುಮಾರ್.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಟ್ರಾಂಕರ್‌ಗೆ ಗುದ್ದಿದ ಟ್ರಾಕ್ಟರ್: 6ಮಂದಿ ಸಾವು, ಹಲವು ಮಂದಿಗೆ ಗಂಭೀರ ಗಾಯ

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ 47 ವನ್ಯಜೀವಿಗಳ ಸಾಗಾಟ, ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಪೆಟ್ರೋಲ್‌, ಡಿಸೇಲ್ ದರ ಏರಿಕೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ

ಶಿಕ್ಷಣವು ಉದ್ಯೋಗ, ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments