ರಾಜಕೀಯ ಬಿಸಿ ಕೆಂಡ - ಜಗ್ಗೇಶ್

Webdunia
ಭಾನುವಾರ, 10 ಜುಲೈ 2022 (15:16 IST)
2007ರಲ್ಲಿ 13 ಸಾವಿರ ಮತ ಪಡೆದು ಮೊದಲ ಭಾರಿಗೆ ಶಾಸಕನಾದೆ. ನಾವು ತಾಯಿಗೆ ಸಮಾನರಾದ ಭಾರತ ಮಾತೆಯನ್ನ ಪೂಜ್ಯಭಾವನೆಯಿಂದ ನೋಡೋದು ಭಾಜಪ ಮಾತ್ರ.
ನೆಲಮಂಗಲ: ನಾನು ಕಾಂಗ್ರೆಸ್‌ಗೆ (Congress) ರಾಜಿನಾಮೆ ಕೊಟ್ಟಾಗ ನನಗೆ ತುಮಕೂರು ಎಂಪಿ ಟಿಕೇಟ್ ಕೊಡುತ್ತೇವೆ ಅಂದರು.
ಆದರೆ ನಾನು ಶಾಸಕನಾದಾಗ ಅನುಭವಿಸಿದ ನೋವು ನನಗೆ ಗೊತ್ತು. ನನ್ನ ಬಗ್ಗೆ ಅಪಪ್ರಾಚಾರ ಮಾಡಿ ಬೀದಿಲಿ ನನ್ನ ಬಟ್ಟೆ ಹರಿದಿದ್ದಾರೆ. ಒಂದೇ ದಿನದಲ್ಲಿ ನನ್ನನ್ನ ಕಳ್ಳನನ್ನಾಗಿ ಮಾಡಿದರು ಎಂದು ನಗರದಲ್ಲಿ ರಾಜ್ಯಸಭಾ ಸದಸ್ಯ ನಟ ಜಗ್ಗೇಶ್ ಹೇಳಿಕೆ ನೀಡಿದರು. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 2007ರಲ್ಲಿ 13 ಸಾವಿರ ಮತ ಪಡೆದು ಮೊದಲ ಭಾರಿಗೆ ಶಾಸಕನಾದೆ. ನಾವು ತಾಯಿಗೆ ಸಮಾನರಾದ ಭಾರತ ಮಾತೆಯನ್ನ ಪೂಜ್ಯಭಾವನೆಯಿಂದ ನೋಡೋದು ಭಾಜಪ. ಹಾಗಾಗಿ ನಾನು ಬಿಜೆಪಿ ಪಕ್ಷ ಸೇರ್ಪಡೆಗೊಂಡೆ. ನಾನು ಮೊದಲ ಭಾರಿ ಪ್ರಮಾಣ ವಚನ ಸ್ವೀಕಾರ ಮಾಡಿದಾಗ ದೇವರ ಮೇಲೆ ಪ್ರಮಾಣ ಮಾಡಿದೆ. ನಾನು ಸಂಘದ ಹಿರಿಯರಿಗೆ ಭಾರಿ ತಲೆ ಬಾಗುತ್ತೇನೆ. ಸದಾನಂದಗೌಡರ ಅಪ್ಪಣೆ ಮೇರೆಗೆ ನಾನು ಯಶವಂತಪುರ ಕ್ಷೇತ್ರದಲ್ಲಿ ಸ್ವರ್ಧಿಸಿದೆ. ಅದಾದ ಮೇಲೆ ಮೂರು ಭಾರಿ ಎಂ‌ಎಲ್‌ಸಿ‌ಗೆ ಬಂದ ಅವಕಾಶ ಕೈ ತಪ್ಪಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments