ರಾಜಕೀಯ ಬಿಸಿ ಕೆಂಡ - ಜಗ್ಗೇಶ್

Webdunia
ಭಾನುವಾರ, 10 ಜುಲೈ 2022 (15:16 IST)
2007ರಲ್ಲಿ 13 ಸಾವಿರ ಮತ ಪಡೆದು ಮೊದಲ ಭಾರಿಗೆ ಶಾಸಕನಾದೆ. ನಾವು ತಾಯಿಗೆ ಸಮಾನರಾದ ಭಾರತ ಮಾತೆಯನ್ನ ಪೂಜ್ಯಭಾವನೆಯಿಂದ ನೋಡೋದು ಭಾಜಪ ಮಾತ್ರ.
ನೆಲಮಂಗಲ: ನಾನು ಕಾಂಗ್ರೆಸ್‌ಗೆ (Congress) ರಾಜಿನಾಮೆ ಕೊಟ್ಟಾಗ ನನಗೆ ತುಮಕೂರು ಎಂಪಿ ಟಿಕೇಟ್ ಕೊಡುತ್ತೇವೆ ಅಂದರು.
ಆದರೆ ನಾನು ಶಾಸಕನಾದಾಗ ಅನುಭವಿಸಿದ ನೋವು ನನಗೆ ಗೊತ್ತು. ನನ್ನ ಬಗ್ಗೆ ಅಪಪ್ರಾಚಾರ ಮಾಡಿ ಬೀದಿಲಿ ನನ್ನ ಬಟ್ಟೆ ಹರಿದಿದ್ದಾರೆ. ಒಂದೇ ದಿನದಲ್ಲಿ ನನ್ನನ್ನ ಕಳ್ಳನನ್ನಾಗಿ ಮಾಡಿದರು ಎಂದು ನಗರದಲ್ಲಿ ರಾಜ್ಯಸಭಾ ಸದಸ್ಯ ನಟ ಜಗ್ಗೇಶ್ ಹೇಳಿಕೆ ನೀಡಿದರು. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 2007ರಲ್ಲಿ 13 ಸಾವಿರ ಮತ ಪಡೆದು ಮೊದಲ ಭಾರಿಗೆ ಶಾಸಕನಾದೆ. ನಾವು ತಾಯಿಗೆ ಸಮಾನರಾದ ಭಾರತ ಮಾತೆಯನ್ನ ಪೂಜ್ಯಭಾವನೆಯಿಂದ ನೋಡೋದು ಭಾಜಪ. ಹಾಗಾಗಿ ನಾನು ಬಿಜೆಪಿ ಪಕ್ಷ ಸೇರ್ಪಡೆಗೊಂಡೆ. ನಾನು ಮೊದಲ ಭಾರಿ ಪ್ರಮಾಣ ವಚನ ಸ್ವೀಕಾರ ಮಾಡಿದಾಗ ದೇವರ ಮೇಲೆ ಪ್ರಮಾಣ ಮಾಡಿದೆ. ನಾನು ಸಂಘದ ಹಿರಿಯರಿಗೆ ಭಾರಿ ತಲೆ ಬಾಗುತ್ತೇನೆ. ಸದಾನಂದಗೌಡರ ಅಪ್ಪಣೆ ಮೇರೆಗೆ ನಾನು ಯಶವಂತಪುರ ಕ್ಷೇತ್ರದಲ್ಲಿ ಸ್ವರ್ಧಿಸಿದೆ. ಅದಾದ ಮೇಲೆ ಮೂರು ಭಾರಿ ಎಂ‌ಎಲ್‌ಸಿ‌ಗೆ ಬಂದ ಅವಕಾಶ ಕೈ ತಪ್ಪಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments