Webdunia - Bharat's app for daily news and videos

Install App

ರಾಜಕೀಯ ಮಾಡಲು ಆಸೆ ಪಟ್ಟು ಬಂದವನಲ್ಲ: ಕಾಗೋಡು ತಿಮ್ಮಪ್ಪ

Webdunia
ಬುಧವಾರ, 22 ಫೆಬ್ರವರಿ 2017 (13:09 IST)
ರಾಜಕಾರಣ ಒಂದು ಸಾಮಾಜಿಕ ಕ್ಷೇತ್ರವೆಂದು ಭಾವಿಸಿದವನು ನಾನು. ರಾಜಕೀಯ ಮಾಡಲು ಆಸೆ ಪಟ್ಟು ಬಂದವನಲ್ಲ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಂದಾಯ ಖಾತೆ ಕೊನೆಯ ದಿನಗಳಲ್ಲಿ ನನ್ನ ಕೈಗೆ ಬಂದಿದೆ. ನನ್ನಿಂದ ಆದಷ್ಟು ಒಳ್ಳೆಯದನ್ನು ಮಾಡಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
 
ಕಂದಾಯ ಖಾತೆ ಹೊಂದಬೇಕು ಎನ್ನುವುದು ಬಹುವರ್ಷಗಳ ಕನಸಾಗಿತ್ತು. ಕಂದಾಯ ಇಲಾಖೆಯಲ್ಲಿ ಬಡವರಿಗೆ, ಶೋಷಿತರಿಗೆ ನೆರವು ನೀಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. 
 
ಯಡಿಯೂರಪ್ಪ ವಿರುದ್ಧ 20 ಕೇಸ್‌ಗಳು ಬಾಕಿ ಇರುವುದನ್ನು ಮರೆತಿದ್ದಾರಾ? ಆಧಾರವಿದ್ದಲ್ಲಿ ಆರೋಪಗಳನ್ನು ಮಾಡಲಿ. ಸಖಾ ಸುಮ್ಮನೆ ಆರೋಪಗಳನ್ನು ಮಾಡುವುದು ಎವರ ಘನತೆಗೆ ತಕ್ಕುದಲ್ಲ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments