Webdunia - Bharat's app for daily news and videos

Install App

ಉತ್ತರ ಕರ್ನಾಟಕ ಪಕ್ಷ ಸ್ಥಾಪನೆಗೆ ಜನಾಭಿಪ್ರಾಯ ಸಂಗ್ರಹ ಶುರು!

Webdunia
ಸೋಮವಾರ, 11 ಫೆಬ್ರವರಿ 2019 (18:21 IST)
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಆಗಬೇಕು ಎಂಬುದು ಬಹುತೇಕರ ಅಭಿಪ್ರಾಯ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಉತ್ತರ ಕರ್ನಾಟಕ ಪಕ್ಷ ಸ್ಥಾಪನೆಗೆ ಸಿದ್ಧತೆ ಶುರುವಾಗಿದೆ.

ವಿಜಯಪುರದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ಸುದ್ದಿಗೋಷ್ಠಿ ನಡೆಸಿದರು.

ಉತ್ತರ ಕರ್ನಾಟಕ ಪಕ್ಷ ಸ್ಥಾಪನೆಗೆ ಜನಾಭಿಪ್ರಾಯ ಸಂಗ್ರಹಣೆ ಅಭಿಯಾನ ಶುರುಮಾಡಲಾಗುತ್ತದೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕು ಎಂಬುದು ಶೇ. 85 ರಷ್ಟು ಉತ್ತರ ಕರ್ನಾಟಕ ಜನರ ಅಭಿಪ್ರಾಯವಾಗಿದೆ.

ಫೆಬ್ರವರಿ 2 ರಿಂದ 28 ರ ವರೆಗೆ ಎಲ್ಲಾ ಉ.ಕ ದ 13 ಜಿಲ್ಲೆಗಳಲ್ಲಿ ಸಹಿ ಸಂಗ್ರಹ ನಡೆಯಲಿದೆ ಎಂದರು. ಉತ್ತರ ಕರ್ನಾಟಕ ಪಕ್ಷದಲ್ಲಿ 50 % ಪುರುಷರು, 30 % ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ. ಒಬ್ಬ ವ್ಯಕ್ತಿ ಮೂರು ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಬಹುದು, 70 ವರ್ಷಕ್ಕೆ ರಾಜಕೀಯ ನಿವೃತ್ತಿ ಕಡ್ಡಾಯವಾಗಿರುತ್ತದೆ ಎಂದು ವಿವರ ನೀಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments