ಉತ್ತರ ಕರ್ನಾಟಕ ಪಕ್ಷ ಸ್ಥಾಪನೆಗೆ ಜನಾಭಿಪ್ರಾಯ ಸಂಗ್ರಹ ಶುರು!

Webdunia
ಸೋಮವಾರ, 11 ಫೆಬ್ರವರಿ 2019 (18:21 IST)
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಆಗಬೇಕು ಎಂಬುದು ಬಹುತೇಕರ ಅಭಿಪ್ರಾಯ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಉತ್ತರ ಕರ್ನಾಟಕ ಪಕ್ಷ ಸ್ಥಾಪನೆಗೆ ಸಿದ್ಧತೆ ಶುರುವಾಗಿದೆ.

ವಿಜಯಪುರದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ಸುದ್ದಿಗೋಷ್ಠಿ ನಡೆಸಿದರು.

ಉತ್ತರ ಕರ್ನಾಟಕ ಪಕ್ಷ ಸ್ಥಾಪನೆಗೆ ಜನಾಭಿಪ್ರಾಯ ಸಂಗ್ರಹಣೆ ಅಭಿಯಾನ ಶುರುಮಾಡಲಾಗುತ್ತದೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕು ಎಂಬುದು ಶೇ. 85 ರಷ್ಟು ಉತ್ತರ ಕರ್ನಾಟಕ ಜನರ ಅಭಿಪ್ರಾಯವಾಗಿದೆ.

ಫೆಬ್ರವರಿ 2 ರಿಂದ 28 ರ ವರೆಗೆ ಎಲ್ಲಾ ಉ.ಕ ದ 13 ಜಿಲ್ಲೆಗಳಲ್ಲಿ ಸಹಿ ಸಂಗ್ರಹ ನಡೆಯಲಿದೆ ಎಂದರು. ಉತ್ತರ ಕರ್ನಾಟಕ ಪಕ್ಷದಲ್ಲಿ 50 % ಪುರುಷರು, 30 % ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ. ಒಬ್ಬ ವ್ಯಕ್ತಿ ಮೂರು ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಬಹುದು, 70 ವರ್ಷಕ್ಕೆ ರಾಜಕೀಯ ನಿವೃತ್ತಿ ಕಡ್ಡಾಯವಾಗಿರುತ್ತದೆ ಎಂದು ವಿವರ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಮುಂದಿನ ಸುದ್ದಿ
Show comments