Webdunia - Bharat's app for daily news and videos

Install App

ಪುಲಕೇಶಿನಗರದ ಕಾಂಗ್ರೆಸ್ ಅಭ್ಯರ್ಥಿ ಎ.ಸಿ ಶ್ರೀನಿವಾಸ್ ರಿಂದ ಮತಯಾಚನೆ

Webdunia
ಸೋಮವಾರ, 1 ಮೇ 2023 (14:24 IST)
congress
ಪುಲಕೇಶಿ ನಗರ  ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರವನ್ನ  ಎ.ಸಿ ಶ್ರೀನಿವಾಸ್ ನಡೆಸ್ತಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಎ.ಸಿ ಶ್ರೀನಿವಾಸ್ ಮತಯಾಚನೆ ಮಾಡ್ತಿದ್ದು,ನೂರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಮೂಲಕ ಮತಯಾಚನೆ  ಕಾರ್ಯಕರ್ತರು ಮಾಡುತ್ತಿದ್ದಾರೆ.ಟ್ಯಾನಿರೋಡ್ ,ಎ.ಕೆ ಕಾಲೋನಿ, ಪೆರಿರ್ಯಾರ್ ನಗರ, ಡಿ.ಜೆ ಹಳ್ಳಿ ಯಲ್ಲಿ ಭರ್ಜರಿ ಮತಯಾಚನೆ ಮಾಡ್ತಿದ್ದಾರೆ.ಪುಲಕೇಶಿನಗರ ಕ್ಷೇತ್ರದಲ್ಲಿ ಕಳೆದ ಬಾರಿ ಜಯಗಳಿಸಿದ ಕ್ಷೇತ್ರ.ಈ ಬಾರಿ ಮತ್ತೆ ಕಾಂಗ್ರೆಸ್ ಗೆ ಮತ‌ ನೀಡಿ ಜಯಗಳಿಸಿ ಅಂತ ಮತಯಾಚನೆಯನ್ನ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments